Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

ಕಳೆದ ಕೆಲ ದಿನಗಳಿಂದ ರಾಜಧಾನಿ ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿತ್ತು. ಬಿಸಿಲಿನ ಝಳಕ್ಕೆ ಜನರು ಕಂಗೆಟ್ಟಿದ್ದರು.

  • News18 Kannada
  • |
  •   | Bangalore [Bangalore], India
First published:

  • 18

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಬೆಂಗಳೂರು: ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರಿನ ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿ ಚಿತ್ರ)

    MORE
    GALLERIES

  • 28

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಕೋಲಾರ, ಬಳ್ಳಾರಿ, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಉಳಿದಂತೆ ಧಾರವಾಡ, ಗದಗ, ಕಲಬುರ್ಗಿ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲೂ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

    MORE
    GALLERIES

  • 48

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಇಂದು ಮಧ್ಯಾಹ್ನದ ವೇಳೆ ದೇವನಹಳ್ಳಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆಯಾಗಿದೆ. ದೇವನಹಳ್ಳಿ ಬಳಿಯ ವಿಜಯಪುರ ಪಟ್ಟಣದಲ್ಲಿ ಇಂದು ಗೃಹ ಸಚಿವ ಅಮಿತ್ ಶಾ ರೋಡ್​ ಶೋ ನಡೆಸಲಿದ್ದು, ಇದಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಇನ್ನು, ಭಾರೀ ಬಿಸಿಲಿನ ದಗೆಯಿಂದ ಕಾದ ಕಾವಲಿಯಾಗಿದ್ದ ರಾಜ್ಯದ ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ನಿನ್ನೆ ಮಳೆಯಾಗಿತ್ತು. ಮಳೆಯಾದ ಪರಿಣಾಮ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಏಪ್ರಿಲ್ 21ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಕೊಡಗು, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

    MORE
    GALLERIES

  • 78

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಕಳೆದ ಕೆಲ ದಿನಗಳಿಂದ ರಾಜಧಾನಿ ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿತ್ತು. ಬಿಸಿಲಿನ ಝಳಕ್ಕೆ ಜನರು ಕಂಗೆಟ್ಟಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Rain Alert: ಮುಂದಿನ 3 ಗಂಟೆಗಳಲ್ಲಿ ಮಳೆ ಅಬ್ಬರ, ಬೆಂಗಳೂರು ಸೇರಿ 9 ಜಿಲ್ಲೆಗಳ ಜನರೇ ಎಚ್ಚರ! ಬೇಗ ಬೇಗ ಮನೆ ಸೇರೋದು ಒಳ್ಳೆಯದು

    ಸದ್ಯ ಮಳೆಯ ನಿರೀಕ್ಷೆ ಇರುವುದರಿಂದ ಬಿಸಿಲ ಧಗೆ ತಂಪಾಗುವ ನಿರೀಕ್ಷೆಯಿದೆ. ಇಂದು ಮಧ್ಯಾಹ್ನದ ವೇಳೆಗೆ ರಾಜಧಾನಿ ಬೆಂಗಳೂರಿನಲ್ಲಿ ಮೋಡಗಳ ಚಲನೆ ಹೆಚ್ಚಾಗಿದ್ದು, ಮಳೆಯಾಗುವ ಸಾಧ್ಯತೆ ಹೆಚ್ಚಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES