Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

Karnataka Monsoon 2021: ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಕಳೆದ ಒಂದು ವಾರದಿಂದ ಬಿಡದೇ ಮಳೆಯಾಗುತ್ತಿದೆ. ಇದರಿಂದ ಅನೇಕ ಕಡೆ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಸಂಪರ್ಕವಿಲ್ಲದೆ ಜನರು ಪರದಾಡುವಂತಾಗಿದೆ.

First published:

  • 133

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಅನೇಕರ ಜಮೀನುಗಳು ಮುಳುಗಿವೆ

    MORE
    GALLERIES

  • 233

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಉತ್ತರ ಕನ್ನಡದ ಸಿದ್ಧಾಪುರದಲ್ಲಿ ಹರಿಯುತ್ತಿರುವ ವರದಾ ನದಿಯ ಅಬ್ಬರ

    MORE
    GALLERIES

  • 333

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಸಿದ್ಧಾಪುರದಲ್ಲಿ ಮಳೆಯಿಂದ ಅವಾಂತರ

    MORE
    GALLERIES

  • 433

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಉತ್ತರ ಕನ್ನಡದ ಮಳೆ

    MORE
    GALLERIES

  • 533

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಉತ್ತರ ಕನ್ನಡದಲ್ಲಿ ಮಳೆಯಿಂದ ಹಸಿರಾದ ಬೆಟ್ಟ ಗುಡ್ಡಗಳು

    MORE
    GALLERIES

  • 633

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿದು ಅವಾಂತರ ಸೃಷ್ಟಿ

    MORE
    GALLERIES

  • 733

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

    MORE
    GALLERIES

  • 833

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಚಿಕ್ಕಮಗಳೂರಿನಲ್ಲಿ ಭೂಕುಸಿತ

    MORE
    GALLERIES

  • 933

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಲಾಗಿದೆ.

    MORE
    GALLERIES

  • 1033

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲೂ ಇಂದು ಮಳೆ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

    MORE
    GALLERIES

  • 1133

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಈ ಬಾರಿ ದಾಖಲೆಯ ಮಳೆಯಾಗಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಇನ್ನೂ ನಿಂತಿಲ್ಲ.

    MORE
    GALLERIES

  • 1233

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದ ಹಿಂದೆ ಶುರುವಾದ ಮಳೆ ಇನ್ನೂ ನಿಂತಿಲ್ಲ. ಈ ಬಾರಿ ಹೊಸನಗರದಲ್ಲಿ ವಾಡಿಕೆಗಿಂತ ಅದಿಕ ಮಳೆಯಾಗಿದ್ದು, 320 ಮಿ.ಮೀ. ಮಳೆ ದಾಖಲಾಗಿದೆ.

    MORE
    GALLERIES

  • 1333

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ ವಿಪರೀತವಾಗಿರುವುದರಿಂದ ಜೋಗ ಜಲಪಾತಕ್ಕೆ ಕಳೆ ಬಂದಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಜೋಗದಲ್ಲಿ ನೀರು ಧುಮ್ಮಿಕ್ಕುತ್ತಿದೆ.

    MORE
    GALLERIES

  • 1433

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇದರಿಂದ ಕಳೆದ ವರ್ಷದಂತೆ ಈ ವರ್ಷವೂ ಕೃಷ್ಣಾ ನದಿ ದಂಡೆಯ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

    MORE
    GALLERIES

  • 1533

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಕೃಷ್ಣಾ ನದಿ ತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲು ರಕ್ಷಣಾ ತಂಡಗಳನ್ನು ಈಗಾಗಲೇ ಕಳುಹಿಸಲಾಗಿದೆ,

    MORE
    GALLERIES

  • 1633

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಯಾದಗಿರಿಯಲ್ಲಿ ಪ್ರವಾಹವನ್ನು ಎದುರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ.

    MORE
    GALLERIES

  • 1733

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಧಾರವಾಡದಲ್ಲಿ ಸುರಿದ ಮಳೆಯಿಂದ ಕೆರೆ ಒಡೆದು, ನುಗ್ಗಿದ ನೀರು

    MORE
    GALLERIES

  • 1833

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಶಿವಮೊಗ್ಗದಲ್ಲಿ ಸುರಿದ ಮಳೆ

    MORE
    GALLERIES

  • 1933

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಕಲಬುರ್ಗಿಯಲ್ಲಿ ಸುರಿಯುತ್ತಿರುವ ಮಳೆ

    MORE
    GALLERIES

  • 2033

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಕೃಷ್ಣಾ ನದಿ ತೀರದಲ್ಲಿ ಮಳೆ ಅಬ್ಬರ

    MORE
    GALLERIES

  • 2133

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಲೆನಾಡಿನಲ್ಲಿ ಮಳೆಯ ಅಬ್ಬರ

    MORE
    GALLERIES

  • 2233

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಲೆನಾಡಿನಲ್ಲಿ ಮಳೆಯ ಅವಾಂತರ

    MORE
    GALLERIES

  • 2333

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಳೆಯಿಂದ ತುಂಬಿರುವ ನದಿಗಳು

    MORE
    GALLERIES

  • 2433

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಚಿಕ್ಕಮಗಳೂರಿನಲ್ಲಿ ಮಳೆಗೆ ಕುಸಿದು ಬಿದ್ದ ಮನೆ

    MORE
    GALLERIES

  • 2533

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಕಾಫಿನಾಡಿನಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

    MORE
    GALLERIES

  • 2633

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಕಾಫಿನಾಡಿನಲ್ಲಿ ಕುಸಿದ ಮನೆ

    MORE
    GALLERIES

  • 2733

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಚಿಕ್ಕಮಗಳೂರಿನಲ್ಲಿ ರಸ್ತೆಗೆ ಉರುಳಿದ ಮರ

    MORE
    GALLERIES

  • 2833

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಹೊಸನಗರದ ನಗರದ ಬಳಿ ಧರೆಗುರುಳಿದ ಮರ

    MORE
    GALLERIES

  • 2933

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಧಾರವಾಡದಲ್ಲಿ ಒಡೆದ ಕೆರೆ

    MORE
    GALLERIES

  • 3033

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಳೆಯಿಂದ ರಸ್ತೆ ಮುಳುಗಿ ಮಡಿಕೇರಿಯಲ್ಲಿ ಜನಜೀವನ ಅಸ್ತವ್ಯಸ್ತ

    MORE
    GALLERIES

  • 3133

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಳೆಯಿಂದ ರಸ್ತೆ ಸಂಪರ್ಕ ಕಡಿತ

    MORE
    GALLERIES

  • 3233

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಳೆಯ ಅಬ್ಬರ

    MORE
    GALLERIES

  • 3333

    Karnataka Rain: ಮಲೆನಾಡು, ಕರಾವಳಿಯಲ್ಲಿ ಬಿಡದೆ ಸುರಿಯುತ್ತಿರುವ ಮಳೆ; ವರುಣನ ಆರ್ಭಟಕ್ಕೆ ಜನ ತತ್ತರ

    ಮಂಗಳೂರಿನಲ್ಲಿ ಮಳೆ

    MORE
    GALLERIES