Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

ಬೆಂಗಳೂರು ಮಾತ್ರವಲ್ಲದೇ ಮಂಡ್ಯ, ಚಾಮರಾಜನಗರ, ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ವರುಣ ಆರ್ಭಟಿಸಿದ್ದಾನೆ. ಮಂಡ್ಯದಲ್ಲಿ ಒಂದುಗಂಟೆಗಳ ಕಾಲ ಸಿಡಿಲು ಗುಡುಗಿನ ಮಳೆ ಸುರಿದಿದೆ.

First published:

  • 18

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್​ ಸಿಟಿ ಜನರಿಗೆ ಇಂದು ವರುಣ ದೇವ ತಂಪೆರೆದಿದ್ದಾನೆ. ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದರು. ಇಂದು ಸಂಜೆ ವೇಳೆ ಸುರಿದ ಮಳೆ ಸಿಂಚನ ಮುದ ನೀಡಿದೆ.

    MORE
    GALLERIES

  • 28

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಬೆಂಗಳೂರು ಮಾತ್ರವಲ್ಲದೇ ಮಂಡ್ಯ, ಚಾಮರಾಜನಗರ, ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ವರುಣ ಆರ್ಭಟಿಸಿದ್ದಾನೆ. ಮಂಡ್ಯ, ಹಾಸನದಲ್ಲಿ ಒಂದುಗಂಟೆಗಳ ಕಾಲ ಸಿಡಿಲು ಗುಡುಗಿನ ಮಳೆ ಸುರಿದಿದೆ.

    MORE
    GALLERIES

  • 38

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಬೆಂಗಳೂರಿನ ಶಾಂತಿನಗರ, ಮೆಜೆಸ್ಟಿಕ್​, ವಿಲ್ಸನ್​ ಗಾರ್ಡನ್​ ಸೇರಿದಂತೆ ಹಲವೆಡೆ ಮಳೆ ಬಂದಿದೆ. ಅಚಾನಕ್​ ಆಗಿ ಸಂಜೆ ಸುರಿದ ಮಳೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು.

    MORE
    GALLERIES

  • 48

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಆನೇಕಲ್​ನಲ್ಲಿ ಸಂಜೆ ಸುರಿದ ಮಳೆಯಿಂದಾಗಿ ಜನರು ಟ್ರಾಫಿಕ್​ ಕಿರಿಕಿರಿ ಅನುಭವಿಸುವಂತೆ ಆಯಿತು. ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಮಳೆ ಮುದ ನೀಡಿತು

    MORE
    GALLERIES

  • 58

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಪೇಟೆ ಬೀದಿ ಸೇರಿದಂತೆ ಹಲವು ರಸ್ತೆಗಳು ಜಲಾವೃತ ಆದವರು. ಬಿರುಗಾಳಿಗೆ ಹಲವೆಡೆ ಮನೆಯ ಹೆಂಚುಗಳು ನೆಲಕ್ಕೆ ಬಿದ್ದು ಚೂರಾಗಿವೆ ಎಂಬ ವರದಿ ಆಗಿದೆ

    MORE
    GALLERIES

  • 68

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಚಾಮರಾಜನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಿಡಿಲು ಬಡುದಿ ಹಸು ಸಾವನ್ನಪ್ಪಿದೆ. ಚಾಮರಾಜನಗರ ತಾಲೋಕು ಗೂಳಿಪುರದಲ್ಲಿ ರೈತ ಪರ್ವತಪ್ಪ ಎಂಬುವರಿಗೆ ಸೇರಿದ ಹಸು ಹೊಲದಲ್ಲಿ ಮೇಯಲು ಬಿಟ್ಟಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದೆ

    MORE
    GALLERIES

  • 78

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆಯೊಂದಿಗೆ ವ್ಯಾಪಕವಾಗಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    MORE
    GALLERIES

  • 88

    Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು

    ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಪ್ರದೇಶದಲ್ಲಿ ಪ್ರತ್ಯೇಕವಾದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    MORE
    GALLERIES