Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
Siddaramaiah Government: ಚುನಾವಣೆ ಫಲಿತಾಂಶಕ್ಕೂ ಮುನ್ನ ನುಡಿದ ಭವಿಷ್ಯ ನಿಜವಾಗಿದೆ ಎಂದು ಹೇಳಿರುವ ಕೋಡಿಮಠದ ಶ್ರೀಗಳು ಇದೀಗ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
Congress Government: ರಾಜ್ಯದಲ್ಲಿ ರಚನೆಯಾಗಿರುವ ನೂತನ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
2/ 8
ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯದ ಬಗ್ಗೆಯೂ ಶ್ರೀಗಳು ಹೇಳಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಡಿ ಶ್ರೀಗಳನ್ನು ಭೇಟಿಯಾಗಿದ್ದ ಸಿದ್ದರಾಮಯ್ಯನವರು ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದರು.
3/ 8
ಬಹುಮತ ಪಡೆದು ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಐದು ವರ್ಷ ಪೂರ್ಣಗೊಳಿಸಲಿದೆ. ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ರಾಜಯೋಗವಿದೆ ಎಂದು ಶ್ರೀಗಳು ಹೇಳಿದ್ದಾರೆಂದು ಸಂಯುಕ್ತ ಕರ್ನಾಟಕ ವರದಿ ಪ್ರಕಟಿಸಿದೆ.
4/ 8
ಕಾಂಗ್ರೆಸ್ಗೆ ಬಹುಮತ ಸಿಗುವಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರವಿದೆ. ಹಾಗಾಗಿ ಸಂಪುಟ ರಚನೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಎಲ್ಲಾ ಭಾಗಕ್ಕೂ ಪ್ರಾತಿನಿದ್ಯತೆ ಕೊಡಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.
5/ 8
ಸದ್ಯಕ್ಕೆ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆಗಳಿಲ್ಲ. ಲೋಕಸಭಾ ಚುನಾವಣೆ ಬಳಿಕ ಸಣ್ಣಪುಟ್ಟ ಸಮಸ್ಯೆಗಳು ಕಾಣಿಸಬಹುದು. ಇದರ ನಡುವೆಯೂ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದಿದ್ದಾರೆ.
6/ 8
ಅರಸೀಕೆರೆಯ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಸಿದ್ದರಾಮಯ್ಯನವರು ನನ್ನನ್ನು ಭೇಟಿಯಾಗಿದ್ದರು. ಅಂದು ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ ಮಾತು ನಿಜವಾಗಿದೆ ಎಂದು ಹೇಳಿದರು.
7/ 8
ಈ ವೇಳೆ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಸಿಎಂ ಆಗುವ ಯೋಗವಿದೆ ಎಂದು ಹೇಳಿದ್ದೆ. ಈಗ ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಶ್ರೀಗಳು ಹೇಳಿದರು.
8/ 8
ಮೇ 20ರಂದು ಕಂಠೀರವ ಸ್ಟೇಡಿಯಂನಲ್ಲಿ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
First published:
18
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
Congress Government: ರಾಜ್ಯದಲ್ಲಿ ರಚನೆಯಾಗಿರುವ ನೂತನ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯದ ಬಗ್ಗೆಯೂ ಶ್ರೀಗಳು ಹೇಳಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಡಿ ಶ್ರೀಗಳನ್ನು ಭೇಟಿಯಾಗಿದ್ದ ಸಿದ್ದರಾಮಯ್ಯನವರು ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದರು.
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಬಹುಮತ ಪಡೆದು ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಐದು ವರ್ಷ ಪೂರ್ಣಗೊಳಿಸಲಿದೆ. ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ರಾಜಯೋಗವಿದೆ ಎಂದು ಶ್ರೀಗಳು ಹೇಳಿದ್ದಾರೆಂದು ಸಂಯುಕ್ತ ಕರ್ನಾಟಕ ವರದಿ ಪ್ರಕಟಿಸಿದೆ.
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕಾಂಗ್ರೆಸ್ಗೆ ಬಹುಮತ ಸಿಗುವಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರವಿದೆ. ಹಾಗಾಗಿ ಸಂಪುಟ ರಚನೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಎಲ್ಲಾ ಭಾಗಕ್ಕೂ ಪ್ರಾತಿನಿದ್ಯತೆ ಕೊಡಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಸದ್ಯಕ್ಕೆ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆಗಳಿಲ್ಲ. ಲೋಕಸಭಾ ಚುನಾವಣೆ ಬಳಿಕ ಸಣ್ಣಪುಟ್ಟ ಸಮಸ್ಯೆಗಳು ಕಾಣಿಸಬಹುದು. ಇದರ ನಡುವೆಯೂ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದಿದ್ದಾರೆ.
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಅರಸೀಕೆರೆಯ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಸಿದ್ದರಾಮಯ್ಯನವರು ನನ್ನನ್ನು ಭೇಟಿಯಾಗಿದ್ದರು. ಅಂದು ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ ಮಾತು ನಿಜವಾಗಿದೆ ಎಂದು ಹೇಳಿದರು.
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಈ ವೇಳೆ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಸಿಎಂ ಆಗುವ ಯೋಗವಿದೆ ಎಂದು ಹೇಳಿದ್ದೆ. ಈಗ ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಶ್ರೀಗಳು ಹೇಳಿದರು.
Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಮೇ 20ರಂದು ಕಂಠೀರವ ಸ್ಟೇಡಿಯಂನಲ್ಲಿ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.