DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

ಕರ್ನಾಟಕ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ತಮ್ಮ ಪಕ್ಷವನ್ನು ಗೆಲ್ಲಿಸುವ ಸಲುವಾಗಿ ನಿರಂತರ ಪ್ರಯಣ ನಡೆಸುತ್ತಿದ್ದಾರೆ. ಪಕ್ಷದ ಪರ ಪ್ರಚಾರ ನಡೆಸಿ ಎದುರಾಳಿಗಳನ್ನು ಮಣಿಸಲು ರಣವ್ಯೂಹ ರಚಿಸುತ್ತಿದ್ದಾರೆ. ನಿರಂತರ ಪ್ರಯಾಣ ನಡೆಸುತ್ತಿರುವುದರಿಂದ ಹಲವು ನಾಯಕರು ವಾಯು ಮಾರ್ಗದ ಮೊರೆ ಹೋಗಿದ್ದಾರೆ. ಸದ್ಯ ಬೆಂಗಳೂರಿನಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೆಲಿಕಾಪ್ಟರ್ ಗಾಜು ಒಡೆದಿದೆ.

  • News18 Kannada
  • |
  •   | Bangalore [Bangalore], India
First published:

  • 17

    DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

    ಹೌದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಈ ಬಾರಿ ಬಿಜೆಪಿಯನ್ನು ಸೋಲಿಸಿ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ತರಬೇಕೆಂಬ ಹುಮ್ಮಸ್ಸಿನಲ್ಲಿದ್ದಾರೆ. ಇದೇ ಹುಮ್ಮಸ್ಸಿನಲ್ಲಿ ಒಂದಾದ ಬಳಿಕ ಮತ್ತೊಂದು ಜಿಲ್ಲೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಸದ್ಯ ಬೆಂಗಳೂರಿನಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದರು.

    MORE
    GALLERIES

  • 27

    DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

    ಪಕ್ಷಿ ಡಿಕ್ಕಿ ಹೊಡೆದ ಪರಿಣಾಮ ಹೆಲಿಕಪ್ಟರ್​ನ ಗಾಜು ಪುಡಿಪುಡಿಯಾಗಿದೆ. ಇದರಿಂದಾಗಿ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ.

    MORE
    GALLERIES

  • 37

    DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

    ಇನ್ನು ಹೆಲಿಕಾಪ್ಟರ್ ಅಪಘಾತದಲ್ಲಿ ಡಿಕೆಶಿ ಸ್ವಲ್ಪದರಲ್ಲಿ ಪಾರಾಗದ್ದಾರೆನ್ನಲಾಗಿದೆ. ತುರ್ತು ಭೂಸ್ಪರ್ಶದ ಮೂಲಕ ಹೆಲಿಕಾಪ್ಟರ್​ನ್ನು ಎಚ್​ಎಎಲ್​ನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ.

    MORE
    GALLERIES

  • 47

    DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

    ಮಾರ್ಗಮಧ್ಯದಲ್ಲಿ ಹೆಲಿಕಾಪ್ಟರ್​​ ವಿಂಡ್ ಶೀಲ್ಡ್​ಗೆ ಗರುಡ ಪಕ್ಷಿ ಡಿಕ್ಕಿಯಾಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಇನ್ನು ಈ ಅಪಘಾತದಲ್ಲಿ ಹೆಲಿಕಾಪ್ಟರ್ ನಲ್ಲಿದ್ದ ಖಾಸಗಿ ಸಂಸ್ಥೆ ಛಾಯಗ್ರಾಹಕನಿಗೆ ಗಾಜಿನ ಚೂರು ಚುಚ್ಚಿ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

    MORE
    GALLERIES

  • 57

    DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

    ಶನಿವಾರ ಶೃಂಗೇರಿಗೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಜಗದ್ಗುರು ವಿಧುಶೇಖರ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

    MORE
    GALLERIES

  • 67

    DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

    ಸದ್ಯ ಹೆಲಿಕಾಪ್ಟರ್ ಪ್ರಯಾಣ ರದ್ದು ಮಾಡಿದ ಡಿಕೆಶಿ, ರಸ್ತೆ ಮೂಲಕ ಕೋಲಾರ ಮುಳಬಾಗಿಲು ಸಾರ್ವಜನಿಕ ಪ್ರಚಾರಕ್ಕೆ ತೆರಳುತ್ತಿದ್ದಾರೆ.

    MORE
    GALLERIES

  • 77

    DK Shivakumar: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸ್ವಲ್ಪದರಲ್ಲೇ ಪಾರಾದ ಕೆಪಿಸಿಸಿ ಅಧ್ಯಕ್ಷ!

    ಕರ್ನಾಟಕ ವಿಧಾನಸಭಾ ಚುನಾವಣೆ ಮೇ. 10ರಂದು ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಸದ್ಯ ಇಡೀ ದೇಶದ ಚಿತ್ತ ಕರುನಾಡಿನತ್ತ ನೆಟ್ಟಿದೆ.

    MORE
    GALLERIES