Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕಾರ್ಯ ಆರಂಭವಾದ ಹಿನ್ನೆಲೆ ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣ ದರವನ್ನು ಹೆಚ್ಚಳ ಮಾಡಿದೆ. ಈ ದರ ಏರಿಕೆ ಬೆಂಗಳೂರು-ಮೈಸೂರು ಹೆದ್ದಾರಿಯ ಪ್ರಯಾಣಕ್ಕೆ ಮಾತ್ರ ಸೀಮಿತ ವಾಗಿದೆ.
ಬೆಂಗಳೂರು-ನಿಡಘಟ್ಟ ಮಧ್ಯದಲ್ಲಿಮ ಕೆಣಿಮಿಣಿಕೆ ಟೋಲ್ ಮುಖಾಂತರ ಸಂಚರಿಸುವ ಬಸ್ಗಳು ಬೆಲೆ ಏರಿಕೆ ಮಾಡಿವೆ. ಮಂಗಳವಾರದಿಂದಲೇ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
2/ 8
ಎಷ್ಟು ದರ ಏರಿಕೆ?
ಕರ್ನಾಟಕ ಸಾರಿಗೆ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ತಲಾ 15 ರೂ. ರಾಜಹಂಸ ಬಸ್ ಪ್ರಯಾಣಕ್ಕೆ ತಲಾ 18 ರೂ ಮತ್ತು ಮಲ್ಟಿ ಆಕ್ಸೆಲ್ ಬಸ್ಗಳಲ್ಲಿ ತಲಾ 20 ರೂಪಾಯಿ ಹೆಚ್ಚಳ ಮಾಡಲಾಗಿದೆ.
3/ 8
ಈ ಪ್ರಯಾಣ ದರ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗಳಲ್ಲಿ ಸಂಚರಿಸುವ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ. ಮೊದಲಿನಿಂದಲೂ ಟೋಲ್ ರಸ್ತೆಯಲ್ಲಿ ಈ ಪದ್ಧತಿ ಅನುಸರಿಸಲಾಗ್ತಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಹೇಳಿದ್ದಾರೆ.
4/ 8
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ರಯಾಣಿಸುವ ಕನಸು ಕಂಡಿರುವ ಸಾರ್ವಜನಿಕರು ಅದಕ್ಕಾಗಿ ಹೆಚ್ಚಿನ ದರವನ್ನು ಪಾವತಿಸಬೇಕಿದೆ.
5/ 8
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಕಣಿಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ.
6/ 8
ಟೋಲ್ ಸಂಗ್ರಹಕ್ಕೆ ವಿರೋಧ
ಮಂಗಳವಾರ ದಶಪಥ ಟೋಲ್ನಲ್ಲಿ ಬೆಳಗ್ಗೆ 8 ಗಂಟೆಗೆ ಹಣ ಸಂಗ್ರಹಕ್ಕೆ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕನ್ನಡಪರ ಸಂಘಟನೆಯವರು ಟೋಲ್ ಸಂಗ್ರಹಣೆಗೆ ಅಡ್ಡಿಪಡಿಸಿ, ಪ್ರತಿಭಟನೆ ಮಾಡಿದರು. ನಂತರ ಎಲ್ಲರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
7/ 8
ಮೈಸೂರಿಗೂ ಅದೇ ದರ, ರಾಮನಗರಕ್ಕೂ ಅದೇ ದರ. 3 ಕಿಲೋಮೀಟರ್ ದೂರದ ಬಿಡದಿಗೂ ಅದೇ ದರ. ಹೀಗೆ ಆದ್ರೆ ಹೇಗೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದರು.
8/ 8
ಸರ್ವೀಸ್ ರಸ್ತೆ ನೀಡದೇ ಟೋಲ್ ವಸೂಲಿ ಆಗ್ತಿದೆ. ಆದರೂ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳು, ಸಚಿವ ಅಶೋಕ್ ನಮ್ಮ ಸರ್ಕಾರದ ಹೆಮ್ಮೆಯ ಕೊಡುಗೆ ಎಂದು ಹೇಳಿದರು.
First published:
18
Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC
ಬೆಂಗಳೂರು-ನಿಡಘಟ್ಟ ಮಧ್ಯದಲ್ಲಿಮ ಕೆಣಿಮಿಣಿಕೆ ಟೋಲ್ ಮುಖಾಂತರ ಸಂಚರಿಸುವ ಬಸ್ಗಳು ಬೆಲೆ ಏರಿಕೆ ಮಾಡಿವೆ. ಮಂಗಳವಾರದಿಂದಲೇ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC
ಎಷ್ಟು ದರ ಏರಿಕೆ?
ಕರ್ನಾಟಕ ಸಾರಿಗೆ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ತಲಾ 15 ರೂ. ರಾಜಹಂಸ ಬಸ್ ಪ್ರಯಾಣಕ್ಕೆ ತಲಾ 18 ರೂ ಮತ್ತು ಮಲ್ಟಿ ಆಕ್ಸೆಲ್ ಬಸ್ಗಳಲ್ಲಿ ತಲಾ 20 ರೂಪಾಯಿ ಹೆಚ್ಚಳ ಮಾಡಲಾಗಿದೆ.
Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC
ಈ ಪ್ರಯಾಣ ದರ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗಳಲ್ಲಿ ಸಂಚರಿಸುವ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ. ಮೊದಲಿನಿಂದಲೂ ಟೋಲ್ ರಸ್ತೆಯಲ್ಲಿ ಈ ಪದ್ಧತಿ ಅನುಸರಿಸಲಾಗ್ತಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಹೇಳಿದ್ದಾರೆ.
Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಕಣಿಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ.
Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC
ಟೋಲ್ ಸಂಗ್ರಹಕ್ಕೆ ವಿರೋಧ
ಮಂಗಳವಾರ ದಶಪಥ ಟೋಲ್ನಲ್ಲಿ ಬೆಳಗ್ಗೆ 8 ಗಂಟೆಗೆ ಹಣ ಸಂಗ್ರಹಕ್ಕೆ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕನ್ನಡಪರ ಸಂಘಟನೆಯವರು ಟೋಲ್ ಸಂಗ್ರಹಣೆಗೆ ಅಡ್ಡಿಪಡಿಸಿ, ಪ್ರತಿಭಟನೆ ಮಾಡಿದರು. ನಂತರ ಎಲ್ಲರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.