Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (MLA Laxmi Hebbalkar) ಗೌರಿಗದ್ದೆ ಅವಧೂತ ವಿನಯ್ ಗುರೂಜಿ (Vinay Guruji) ಮೊರೆ ಹೋಗಿದ್ದಾರೆ.

First published:

  • 17

    Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

    ಇಂದು ಸಂಜೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ (Mudigere, Chikmagaluru) ವಿನಯ್ ಗುರೂಜಿಯವರನ್ನು ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿಯಾಗಲಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

    ಮಾಜಿ ಸಚಿವ ರಮೇಶ್ ಜಾರಕಿಹೊಳಿಯ (Former Minister Ramesh Jarkiholi) ಗಂಭೀರ ಆರೋಪ, ರಾಜಕಾರಣದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

    ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನ ಮೋಟಮ್ಮ (Nayana Motamma) ಆಯೋಜನೆಯ ಆಶಾಕಿರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

    ಇದೇ ಕಾರ್ಯಕ್ರಮಕ್ಕೆ ಅತಿಥಿಯಾಗಿ ವಿನಯ್ ಗುರೂಜಿ ಆಗಮಿಸಲಿದ್ದಾರೆ. ಮೂಡಿಗೆರೆ ಸಮೀಪದ ಹಂದಿಗ್ರಾಮದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

    ಕಾರ್ಯಕ್ರಮದ ಬಳಿಕ ವಿನಯ್ ಗುರೂಜಿಯನ್ನು ಭೇಟಿಯಾಗಲು ಲಕ್ಷ್ಮಿ ಹೆಬ್ಬಾಳ್ಕರ್ 30 ನಿಮಿಷ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

    ಕಳೆದ ವಾರ ಸುದ್ದಿಗೋಷ್ಠಿ ನಡೆಸಿದ್ದ ರಮೇಶ್ ಜಾರಕಿಹೊಳಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. ತಮ್ಮ ಸಿಡಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇದ್ದಾರೆ ಎಂದು ಆರೋಪ ಮಾಡಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ಪ್ರಕರಣವನ್ನ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿರುವ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES