Ramesh Jarkiholi: ಸ್ನೇಹಿತರೊಂದಿಗೆ ಕಾಮಾಕ್ಯ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ
ಹೊಸ ವರ್ಷದ ಪ್ರಾರಂಭದ ಮೊದಲ ದಿನವಾದ ಇಂದು ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯಕ್ಕೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು
ಹೊಸ ವರ್ಷದ ಪ್ರಾರಂಭದ ಮೊದಲ ದಿನವಾದ ಇಂದು ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯಕ್ಕೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು
2/ 9
ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಮತ್ತು ತಾರ ಅವರನ್ನು ಒಳಗೊಂಡಂತೆ ವಿವಿಧ ರೂಪಗಳಲ್ಲಿ ಕಂಗೊಳಿಸುವ ಜಗನ್ಮಾತೆ ತಾಯಿಗೆ ಪೂಜೆ ಸಲ್ಲಿಸಿದರು.
3/ 9
ಮಾರಕ ಕೊರೋನಾ ಸೋಂಕು ಬೇಗ ನಾಶವಾಗಲಿ, ಸಮಾಜ ಸೋಂಕು ಮುಕ್ತವಾಗಲಿ ಎಂದು ಸಚಿವರು ಬೇಡಿಕೊಂಡರು.
4/ 9
ಸಚಿವ ರಮೇಶ್ ಜಾರಕಿ ಹೊಳಿ
5/ 9
ಸಚಿವ ರಮೇಶ್ ಜಾರಕಿ ಹೊಳಿ
6/ 9
ಸಚಿವ ರಮೇಶ್ ಜಾರಕಿ ಹೊಳಿ
7/ 9
ಸಚಿವ ರಮೇಶ್ ಜಾರಕಿ ಹೊಳಿ
8/ 9
ಸಚಿವ ರಮೇಶ್ ಜಾರಕಿಹೊಳಿಯವರಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ, ಶಾಸಕ ಮಹೇಶ್ ಕುಮಠಳ್ಳಿ, ಮಾಜಿ ಸಚಿವ ಆರ್ ಶಂಕರ್ ಸಾಥ್ ನೀಡಿದರು