Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣರನ್ನು ತಕ್ಷಣ ವಜಾ ಮಾಡಬೇಕು. ಗುತ್ತಿಗೆದಾರ ಕೆಂಪಣ್ಣರನ್ನು ಬ್ಲ್ಯಾಕ್​ಲಿಸ್ಟ್​ಗೆ ಸೇರಿಸಬೇಕು. ಇಂದೇ ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ.

First published:

  • 17

    Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

    ಬಿಜೆಪಿ ಸದಸ್ಯರೂ ಆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟಿನ ಹಾಲಿ ನ್ಯಾಯಧೀಶರಿಂದ ತನಿಖೆ ನಡೆಸಬೇಕು. ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಗಳಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗುತ್ತಿದೆ ಎಂದು ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಆರೋಪಕ್ಕೆ ಸಚಿವ ಡಾ ಸುಧಾಕರ್​ ಗರಂ ಆಗಿದ್ದಾರೆ

    MORE
    GALLERIES

  • 27

    Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

    ಕೆಂಪಣ್ಣ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ವಾಗ್ದಾಳಿ ನಡೆಸಿದ ಸಚಿವರು, ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣರನ್ನು ತಕ್ಷಣ ವಜಾ ಮಾಡಬೇಕು. ಗುತ್ತಿಗೆದಾರ ಕೆಂಪಣ್ಣರನ್ನು ಬ್ಲ್ಯಾಕ್​ಲಿಸ್ಟ್​ಗೆ ಸೇರಿಸಬೇಕು. ಇಂದೇ ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ.

    MORE
    GALLERIES

  • 37

    Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

    ಅಷ್ಟೇ ಅಲ್ಲದೇ, ಇಂಥವರನ್ನು ಮುಂದಿಟ್ಟು ಕಾಂಗ್ರೆಸ್ ರಾಜಕೀಯ ಮಾಡ್ತಿದೆ. ಸಚಿವ ಈಶ್ವರಪ್ಪ ರಾಜೀನಾಮೆ ನೀಡುವ ಅಗತ್ಯತೆಯೇ ಇಲ್ಲ ಎಂದು ಸಚಿವ ಈಶ್ವರಪ್ಪ ಅವರನ್ನು ಸಮರ್ಥಿಸಿಕೊಂಡಿದ್ದಾರೆ

    MORE
    GALLERIES

  • 47

    Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

    ಈ ಪ್ರಕರಣದಲ್ಲಿ ವಿಪಕ್ಷಗಳನ್ನು ತನಿಖೆಗೆ ಒಳಪಡಿಸಬೇಕಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ತನಿಖೆ ನಡೆದು ಸತ್ಯಸತ್ಯತೆ ಹೊರಬರಲಿದೆ ಎಂದರು.

    MORE
    GALLERIES

  • 57

    Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

    ಇದೇ ವೇಳೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವೇ ಬೇರೆ ಈ ಪ್ರಕರಣವೇ ಬೇರೆ ಎಂದು ಸ್ಪಷ್ಟಪಡಿಸಿದರು.

    MORE
    GALLERIES

  • 67

    Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

    ಡಿಕೆ ರವಿ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವರು ರಾಜೀನಾಮೆ ನೀಡಿದ್ರಾ ಎಂದು ಪ್ರಶ್ನಿಸಿದ ಅವರು ದೇಶದಲ್ಲಿ ಭ್ರಷ್ಟಾಚಾರ ಹುಟ್ಟುಹಾಕಿದ್ದೇ ಕಾಂಗ್ರೆಸ್ ನವರು ಎಂದು ಆರೋಪಿಸಿದರು.

    MORE
    GALLERIES

  • 77

    Santosh Patil Suicide Case: ಕೆಂಪಣ್ಣ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ; ಸಚಿವ ಸುಧಾಕರ್​​

    ಕೆಎಸ್ ಈಶ್ವರಪ್ಪ ಈ ಪ್ರಕರಣದಲ್ಲಿ ರಾಜೀನಾಮೆ ನೀಡಿದರೆ ಸಂಪ್ರದಾಯವಾಗುತ್ತೆ. ಮಾಯಕ ಜನರಿಗೆ ಆಮಿಷ ಒಡ್ಡಿ ಬಲಿ ಪಡೆಯಲಾಗುತ್ತದೆ ಎಂದರು

    MORE
    GALLERIES