Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

Darshan Puttannaiah: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಂದೆಯ ಹಾದಿಯಲ್ಲಿಯೇ ಸಾಗುತ್ತಿದ್ದಾರೆ. ದರ್ಶನ್ ಅವರ ಸರಳತೆ ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

First published:

  • 17

    Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

    ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಮತ್ತು ಡಿಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ದರ್ಶನ್ ಪುಟ್ಟಣ್ಣಯ್ಯ ರೈಲಿನಲ್ಲಿ ಬರುತ್ತಿದ್ದಾರೆ.

    MORE
    GALLERIES

  • 27

    Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

    ಸಾಮಾನ್ಯ ವ್ಯಕ್ತಿಯಂತೆ ರೈಲಿನ ಮೂಲಕ ಬೆಂಗಳೂರಿಗೆ ದರ್ಶನ್ ಪುಟ್ಟಣ್ಣಯ್ಯ ಬರುತ್ತಿದ್ದಾರೆ. ಪಾಂಡವಪುರ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

    MORE
    GALLERIES

  • 37

    Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

    ರೈಲಿನಲ್ಲಿ ದರ್ಶನ್ ಪುಟ್ಟಣ್ಣಯ್ಯ ಪ್ರಯಾಣಿಸುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಸರಳತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    MORE
    GALLERIES

  • 47

    Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

    ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಸರ್ವೋದಯ ಕರ್ನಾಟಕ ಪಕ್ಷದಿಂದ ಆಯ್ಕೆಯಾಗಿರುವ ನೂತನ ಶಾಸಕ. ಇಲ್ಲಿ ಕಾಂಗ್ರೆಸ್​ ಯಾವುದೇ ಅಭ್ಯರ್ಥಿಯನ್ನು ಹಾಕದೇ ಬೆಂಬಲ ಸೂಚಿಸಿತ್ತು.

    MORE
    GALLERIES

  • 57

    Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

    ಕಳೆದ 15 ವರ್ಷಗಳಿಂದ ಅಮೆರಿಕಾದಲ್ಲಿ ವಾಸಿಸುತ್ತಿದ್ದ ದರ್ಶನ್, ಡೆನ್ವರ್ ಮೂಲದ ಅಪ್ಲಿಕೇಶನ್ ಅಭಿವೃದ್ಧಿ ಮತ್ತು ಕೋಸ್ಟಾ ರಿಕಾ, ದುಬೈ ಮತ್ತು ಭಾರತದಲ್ಲಿನ IT ಸೇವೆಗಳ ಪೂರೈಕೆದಾರರಾದ Qwinix ಟೆಕ್ನಾಲಜೀಸ್‌ನ ಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು (CEO).

    MORE
    GALLERIES

  • 67

    Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

    2018ರ ಚುನಾವಣೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಜೆಡಿಎಸ್​ ಅಭ್ಯರ್ಥಿ ಪುಟ್ಟರಾಜು ವಿರುದ್ಧ ಸೋತಿದ್ದರು.

    MORE
    GALLERIES

  • 77

    Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ

    ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (Swearing-in Ceremony) ಸ್ವೀಕರಿಸಲಿದ್ದಾರೆ.

    MORE
    GALLERIES