Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮಾನ್ಸೂನ್ ಪ್ರವೇಶವಾಗುತ್ತಿತ್ತು. ಆದರೆ ಈ ಬಾರಿ ಮೇ ಅಂತ್ಯಕ್ಕೆ ಮಾನ್ಸೂನ್ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಮೇ. 27 ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶಸಲಿದೆ. ಅಸಾನಿ ಚಂಡಮಾರುತದ ಪ್ರಭಾವ ಕಡಿಯಾದರೂ ಕರ್ನಾಟಕದಲ್ಲಿ ಮಳೆಯ ಆರ್ಭಟ ಮಾತ್ರ ಕಡಿಮೆ ಆಗಲ್ಲ.

First published:

  • 18

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ಇದಾದ ಮುರ್ನಾಲ್ಕು ದಿನದ ಒಳಗಾಗಿ ಅಂದರೆ ಮೇ ಅಂತ್ಯದೊಳಗೆ ಕರ್ನಾಟಕಕ್ಕೆ ಮಾನ್ಸೂನ್ ಅಪ್ಪಳಿಸಲಿದೆ. ತರುವಾಯ ಕರ್ನಾಟಕದ ಕರಾವಳಿ ಪ್ರದೇಶವಾದ ಮಂಗಳೂರಿಗೆ ಮೊದಲು ಮಾನ್ಸೂನ್ ಪ್ರವೇಶಿಸಲಿದೆ.

    MORE
    GALLERIES

  • 28

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ಮೂರು ದಿನದಲ್ಲಿ ದಕ್ಷಿಣ ಹಾಗೂ ಉತ್ತರ ಒಳನಾಡನ್ನು ಮಾನ್ಸೂನ್ ಆವರಿಸಲಿದೆ. ಸಮುದ್ರದಿಂದ ತಣ್ಣನೆ ಬೀಸುವ ಮಾರುತ ಲಾ ನಿನಾ ಪ್ರಭಾವದಿಂದ ಈ ಬಾರಿ ಮುಂಗಾರಿನಲ್ಲಿ ಕರ್ನಾಟಕಕ್ಕೆ ಉತ್ತಮ ಮಳೆಯಾಗಲಿದೆ.

    MORE
    GALLERIES

  • 38

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ಎಲ್ ನಿನೊ ಎಂಬುವುದು ಸಮುದ್ರದ ಮೇಲೆ ಬೀಸುವ ಬಿಸಿ ಗಾಳಿ. ಆದರೆ ಈ ಬಾರಿ ಎಲ್ ನಿನೊ ಪ್ರಭಾವ ಕಡಿಮೆಯಾಗಿರುವ ಕಾರಣ ಉತ್ತಮ ಮಳೆಗೆ ತೊಂದರೆ ಆಗುವುದಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಎ.ಪ್ರಸಾದ್ ಮಾಹಿತಿ ನೀಡಿದ್ದಾರೆ.

    MORE
    GALLERIES

  • 48

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ಅಸಾನಿ ಚಂಡಮಾರುತದ ಪ್ರಭಾವ ಕಡಿಯಾದರೂ ಕರ್ನಾಟಕದಲ್ಲಿ ಮಳೆಯ ಆರ್ಭಟ ಮಾತ್ರ ಕಡಿಮೆ ಆಗಲ್ಲ. ಇನ್ನೂ 5 ದಿನ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    MORE
    GALLERIES

  • 58

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ಸಮುದ್ರದಲ್ಲಿ ಸುಳಿ ಗಾಳಿ ಇನ್ನೂ ಇರುವ ಕಾರಣ ಮಳೆಯಾಗುತ್ತಿದೆ. ಮೇ ತಿಂಗಳಾಂತ್ಯಕ್ಕೆ ಮಾನ್ಸೂನ್ ಪ್ರವೇಶಕ್ಕೂ ಮುನ್ನವೆ ಉತ್ತಮ ಮಳೆಯಾಗುತ್ತಿದೆ.

    MORE
    GALLERIES

  • 68

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ಇದರಿಂದ ಯಾವುದೇ ಸಮಯದಲ್ಲಾರೂ ಸರಿ ಮಳೆ ಬರುವ ಕಾರಣ ಮನೆಯಿಂದ ಕೊಡೆ ತೆಗೆದುಕೊಂಡು ಹೋಗುವುದು ಒಳಿತು.

    MORE
    GALLERIES

  • 78

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ರಾಜ್ಯದಲ್ಲಿ 2 ದಿನಗಳ ಕಾಲ ಮಳೆ ಬ್ರೇಕ್ ಕೊಟ್ಟಿತ್ತು. ಮತ್ತೆ ನಾಳೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹಲವೆಡೆ ಮಳೆಯಾಗೋ ಸಾಧ್ಯತೆ ಇದೆ.

    MORE
    GALLERIES

  • 88

    Rain Updates: ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ; ರಾಜ್ಯದಲ್ಲಿ ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ

    ಈ ಬಾರಿ ಮೇ ಅಂತ್ಯಕ್ಕೆ ಮಾನ್ಸೂನ್ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಮೇ. 27 ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶಸಲಿದೆ

    MORE
    GALLERIES