JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ರಚಿಸಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದರೆ, ಡಿಕೆಶಿ ಡಿಸಿಎಂ ಆಗಿದ್ದಾರೆ. ಇದು ಅಧಿಕಾರಕ್ಕೇರುವ ಕನಸು ಕಂಡಿದ್ದ ಬಿಜೆಪಿ ಹಾಗೂ ಜೆಡಿಎಸ್ಗೆ ನುಂಗಲಾರದ ತುತ್ತಾಗಿದೆ.
ಹೌದು ಕಾಂಗ್ರೆಸ್ ಗೆಲುವಿನಿಂದ ಬಿಜೆಪಿಗೆ ಹಿನ್ನಡೆಯಾಗಿದ್ದರೆ, ಅತ್ತ ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದೆ. ಈ ನಡುವೆ ರಾಜಕೀಯ ವಲಯವು ಅನೇಕ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.
2/ 7
ಹೌದು ಒಂದೆಡೆ ಫುಲ್ ಆಕ್ಟಿವ್ ಆಗಿರುವ ಸಿದ್ದು- ಡಿಕೆಶಿ ಜೋಡೆತ್ತು ಸರ್ಕಾರ ಬಿಜೆಪಿಗೆ ಬಿಸಿ ಮುಟ್ಟಿಸಲಾರಂಭಿಸಿದೆ. ಇದೇ ವೇಳೆ ಅತ್ತ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ತಯಾರಿ ನಡೆಸುತ್ತಿದೆ.
3/ 7
ಈ ನಡುವೆ ಜೆಡಿಎಸ್ನಲ್ಲಾಗುತ್ತಿರುವ ಬೆಳವಣಿಗೆಗಳ ಮಢಲೂ ಜನ ಸಾಮಾನ್ಯರ ಕಣ್ಣಿದೆ. ಸದ್ಯ ಚುನಾವಣೆಯಲ್ಲಿ ಸೋಲನುಭವಿಸಿರುವ ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
4/ 7
ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿರುವ ನಿಖಿಲ್ ಕುಮಾರಸ್ವಾಮಿ ಪಕ್ಷದ ಜತೆ ಸದಾ ನಿಲ್ಲುವೆ ಎಂದು, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.
5/ 7
ಸೋಲಿನಿಂದ ಕಂಗೆಡದೆ ನಿಖಿಲ್ ಕುಮರಸ್ವಾಮಿ ಪಕ್ಷ ಕಟ್ಟುವ ಮಾತುಗಳನ್ನಾಡಿದ್ದು, ಸೋಲೇ ಅಂತಿಮವಲ್ಲ ಎಂದಿದ್ದಾರೆ.
6/ 7
ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿರುವುದಾಗಿ ತಿಳಿಸಿರುವ ನಿಖಿಲ್ ಕುಮಾರಸ್ವಾಮಿ ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದಿದ್ದಾರೆ.
7/ 7
ನಿಖಿಲ್ ಕುಮಾರಸ್ವಾಮಿ ರಾಜೀನಾಮೆಯಿಂದ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನವನ್ನು ಯಾರು ಅಲಂಕರಿಸುತ್ತಾರೆ ಎಂದು ಕಾದು ನೋಡಬೇಕಿದೆ.
First published:
17
JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಹೌದು ಕಾಂಗ್ರೆಸ್ ಗೆಲುವಿನಿಂದ ಬಿಜೆಪಿಗೆ ಹಿನ್ನಡೆಯಾಗಿದ್ದರೆ, ಅತ್ತ ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದೆ. ಈ ನಡುವೆ ರಾಜಕೀಯ ವಲಯವು ಅನೇಕ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.
JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಹೌದು ಒಂದೆಡೆ ಫುಲ್ ಆಕ್ಟಿವ್ ಆಗಿರುವ ಸಿದ್ದು- ಡಿಕೆಶಿ ಜೋಡೆತ್ತು ಸರ್ಕಾರ ಬಿಜೆಪಿಗೆ ಬಿಸಿ ಮುಟ್ಟಿಸಲಾರಂಭಿಸಿದೆ. ಇದೇ ವೇಳೆ ಅತ್ತ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ತಯಾರಿ ನಡೆಸುತ್ತಿದೆ.
JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಈ ನಡುವೆ ಜೆಡಿಎಸ್ನಲ್ಲಾಗುತ್ತಿರುವ ಬೆಳವಣಿಗೆಗಳ ಮಢಲೂ ಜನ ಸಾಮಾನ್ಯರ ಕಣ್ಣಿದೆ. ಸದ್ಯ ಚುನಾವಣೆಯಲ್ಲಿ ಸೋಲನುಭವಿಸಿರುವ ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.