ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿ ಪಾಸಾದ ಅಭ್ಯರ್ಥಿಗಳ ಸರ್ಕಾರಿ ಉದ್ಯೋಗದ ಕನಸಿಗೆ ಕೊಳ್ಳಿಯಿಟ್ಟು, ಅವರ ಭವಿಷ್ಯವನ್ನು ಬಲಿಪಡೆದ ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳ ಕರ್ಮಕಾಂಡವನ್ನು ಮತ ನೀಡುವ ಮುನ್ನ ನೆನಪಿಸಿಕೊಂಡು, ನಿಮ್ಮ ಮಕ್ಕಳ, ಅಣ್ಣ ತಂಗಿಯರ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡರು.