Bengaluru: ಜಿಮ್ಗೆ ಹೋದವ ಕೊಲೆಯಾದ ; ಇತ್ತ ಗಾರೇಬಾವಿಪಾಳ್ಯದಲ್ಲಿ ಅಪರಿಚಿತ ಶವ ಪತ್ತೆ
ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆ ನೆತ್ತರು ಹರಿದಿದೆ. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ರೆ, ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ.
ಲಿಯಾಖತ್ ಅಲಿಖಾನ್( 44) ಕೊಲೆಯಾದ ವ್ಯಕ್ತಿ. ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೊಲ್ ಬಂಕ್ ಬಳಿಯ ಮನೆಯೊಂದರಲ್ಲಿ ಬರ್ಬರ ಹತ್ಯೆ ನಡೆದಿದೆ.
2/ 8
ಸೋಮವಾರ ರಾತ್ರಿ 8 ಗಂಟೆಗೆ ಜಿಮ್ಗೆ ಹೋಗ್ತೀನಿ ಅಂತ ಹೇಳಿ ಲಿಯಾಖತ್ ಮನೆಯಿಂದ ಹೊರಗೆ ಹೋಗಿದ್ದರು. ರಾತ್ರಿ 11 ಗಂಟೆಯಾದ್ರೂ ಲಿಯಾಖತ್ ಮನೆಗೆ ಹಿಂದಿರುಗಿರಲಿಲ್ಲ.
3/ 8
ಮನೆಗೆ ಬರದ ಹಿನ್ನೆಲೆ ಕುಟುಂಬಸ್ಥರು ಕಾಲ್ ಮಾಡಿದ್ದ್ದಾರೆ. ಆದರೆ ಲಿಯಾಖತ್ ಮೊಬೈಲ್ ಸ್ವಿಚ್ಛ್ ಆಫ್ ಆಗಿತ್ತು. ಆತಂಕದಲ್ಲಿ ಕುಟುಂಬಸ್ಥರು ರಾತ್ರಿ ಲಿಯಾಖತ್ಗಾಗಿ ಹುಡುಕಾಟ ನಡೆಸಿದ್ದರು.
4/ 8
ಮನೆಯೊಂದರಲ್ಲಿ ಲಿಯಾಖತ್ ಶವ ಪತ್ತೆ
ಇಂದು ಬೆಳಗಿನ ಜಾವ ಲಿಯಾಖತ್ ಶವ ನಾಯಂಡಹಳ್ಳಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಸದ್ಯ ಶವವನ್ನ ಮರಣೋತ್ತರ ಪರೀಕ್ಷೆಗೆ ಪೊಲೀಸರು ರವಾನಿಸಿದ್ದಾರೆ.
5/ 8
ಲಿಯಾಖತ್ ಸ್ನೇಹಿತರಾದ ವಾಸೀಂ ಮತ್ತು ಜೋಹರ್ ಎಂಬವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಣಕಾಸಿನ ವೈಷಮ್ಯ ಹಿನ್ನೆಲೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಈ ಸಂಬಂಧ ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ವಾಸೀಂ ಮತ್ತು ಜೋಹರ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ
ಬೆಳಗಿನ ಜಾವ ಗಾರೇಬಾವಿಪಾಳ್ಯ ಮುಖ್ಯ ರಸ್ತೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾಡ್ನಿಂದ ಹೊಡೆದು ವ್ಯಕ್ತಿಯ ಕೊಲೆ ಮಾಡಲಾಗಿತ್ತು. ರಾತ್ರಿ ಎರಡು ಗಂಟೆ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ಕೊಲೆಯಾದ ವ್ಯಕ್ತಿಯನ್ನು ಶರವಣ ಎಂದು ಗುರುತಿಸಲಾಗಿದ್ದು, ಮೃತ ವ್ಯಕ್ತಿ ಪುಟ್ಟೇನಹಳ್ಳಿಯಲ್ಲಿ ಹೊಟೇಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ. (ಸಾಂದರ್ಭಿಕ ಚಿತ್ರ)
First published:
18
Bengaluru: ಜಿಮ್ಗೆ ಹೋದವ ಕೊಲೆಯಾದ ; ಇತ್ತ ಗಾರೇಬಾವಿಪಾಳ್ಯದಲ್ಲಿ ಅಪರಿಚಿತ ಶವ ಪತ್ತೆ
ಲಿಯಾಖತ್ ಅಲಿಖಾನ್( 44) ಕೊಲೆಯಾದ ವ್ಯಕ್ತಿ. ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೊಲ್ ಬಂಕ್ ಬಳಿಯ ಮನೆಯೊಂದರಲ್ಲಿ ಬರ್ಬರ ಹತ್ಯೆ ನಡೆದಿದೆ.
Bengaluru: ಜಿಮ್ಗೆ ಹೋದವ ಕೊಲೆಯಾದ ; ಇತ್ತ ಗಾರೇಬಾವಿಪಾಳ್ಯದಲ್ಲಿ ಅಪರಿಚಿತ ಶವ ಪತ್ತೆ
ಮನೆಗೆ ಬರದ ಹಿನ್ನೆಲೆ ಕುಟುಂಬಸ್ಥರು ಕಾಲ್ ಮಾಡಿದ್ದ್ದಾರೆ. ಆದರೆ ಲಿಯಾಖತ್ ಮೊಬೈಲ್ ಸ್ವಿಚ್ಛ್ ಆಫ್ ಆಗಿತ್ತು. ಆತಂಕದಲ್ಲಿ ಕುಟುಂಬಸ್ಥರು ರಾತ್ರಿ ಲಿಯಾಖತ್ಗಾಗಿ ಹುಡುಕಾಟ ನಡೆಸಿದ್ದರು.
Bengaluru: ಜಿಮ್ಗೆ ಹೋದವ ಕೊಲೆಯಾದ ; ಇತ್ತ ಗಾರೇಬಾವಿಪಾಳ್ಯದಲ್ಲಿ ಅಪರಿಚಿತ ಶವ ಪತ್ತೆ
ಲಿಯಾಖತ್ ಸ್ನೇಹಿತರಾದ ವಾಸೀಂ ಮತ್ತು ಜೋಹರ್ ಎಂಬವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಣಕಾಸಿನ ವೈಷಮ್ಯ ಹಿನ್ನೆಲೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
Bengaluru: ಜಿಮ್ಗೆ ಹೋದವ ಕೊಲೆಯಾದ ; ಇತ್ತ ಗಾರೇಬಾವಿಪಾಳ್ಯದಲ್ಲಿ ಅಪರಿಚಿತ ಶವ ಪತ್ತೆ
ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ
ಬೆಳಗಿನ ಜಾವ ಗಾರೇಬಾವಿಪಾಳ್ಯ ಮುಖ್ಯ ರಸ್ತೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾಡ್ನಿಂದ ಹೊಡೆದು ವ್ಯಕ್ತಿಯ ಕೊಲೆ ಮಾಡಲಾಗಿತ್ತು. ರಾತ್ರಿ ಎರಡು ಗಂಟೆ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
Bengaluru: ಜಿಮ್ಗೆ ಹೋದವ ಕೊಲೆಯಾದ ; ಇತ್ತ ಗಾರೇಬಾವಿಪಾಳ್ಯದಲ್ಲಿ ಅಪರಿಚಿತ ಶವ ಪತ್ತೆ
ಕೊಲೆಯಾದ ವ್ಯಕ್ತಿಯನ್ನು ಶರವಣ ಎಂದು ಗುರುತಿಸಲಾಗಿದ್ದು, ಮೃತ ವ್ಯಕ್ತಿ ಪುಟ್ಟೇನಹಳ್ಳಿಯಲ್ಲಿ ಹೊಟೇಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ. (ಸಾಂದರ್ಭಿಕ ಚಿತ್ರ)