Congress-JDS ಭದ್ರಕೋಟೆ ಮೇಲೆ BJP ಕಣ್ಣು; ರಾಜ್ಯದಲ್ಲಿ 40 ಕಿಲೋ ಮೀಟರ್ ಪ್ರಧಾನಿ ರೋಡ್ ಶೋ
PM Modi in Karnataka: ಕರ್ನಾಟಕದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಈ ಬಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಮುಂದಾಗಿದ್ದು, ಸಾಲು ಸಾಲು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ರಾಜ್ಯದತ್ತ ಮುಖ ಮಾಡಿದ್ದಾರೆ.
2/ 7
ಈಗ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ರಾಜ್ಯಕ್ಕೆ ಕರೆತರಲು ರಾಜ್ಯ ನಾಯಕರು ಪ್ಲಾನ್ ಮಾಡಿದ್ದಾರೆ. ಇತ್ತ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.
3/ 7
ಫೆಬ್ರವರಿ 27ಕ್ಕೆ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ. ಬೆಳಗಾವಿ, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗಾವಿ ಉತ್ತರ, ದಕ್ಷಿಣ ಮತ ಕ್ಷೇತ್ರದಲ್ಲಿ 8 ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.
4/ 7
ಅದೇ ದಿನ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಮಾಡುತ್ತಾರೆ. ಮಾರ್ಚ್ 11ಕ್ಕೆ ಮಂಡ್ಯಕ್ಕೆ ಆಗಮಿಸಿ ದಶಪಥ ಹೆದ್ದಾರಿ ಉದ್ಘಾಟನೆ ಮಾಡಿ, ರೋಡ್ ಶೋ ಮಾಡಲಿದ್ದಾರೆ.
5/ 7
ಬಿಡದಿಯಿಂದ ಮದ್ದೂರುವರೆಗೆ 40 ಕಿಲೋ ಮೀಟರ್ ರೋಡ್ ಶೋ ಮಾಡಿ, ನಿಡಘಟ್ಟ ಬಳಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗ್ತಾರೆ.
6/ 7
ಸಾಲು ಸಾಲು ರೋಡ್ ಶೋ ಮೂಲಕ ಹಳೇ ಮೈಸೂರು ಭಾಗದಲ್ಲಿ ಅತೀ ಹೆಚ್ಚು ಸೀಟ್ ಗೆಲ್ಲೋಕೆ ಬಿಜೆಪಿ ನಾಯಕರಿಗೆ ಉತ್ಸಾಹ ತುಂಬಲಿದ್ದಾರೆ.
7/ 7
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಗಳನ್ನೇ ಟಾರ್ಗೆಟ್ ಮಾಡಿಕೊಂಡಿರುವ ಬಿಜೆಪಿ ಕಮಲ ಬಾವುಟ ಹಾರಿಸಲು ಪ್ಲಾನ್ ಮಾಡಿಕೊಂಡಿದೆ.
First published:
17
Congress-JDS ಭದ್ರಕೋಟೆ ಮೇಲೆ BJP ಕಣ್ಣು; ರಾಜ್ಯದಲ್ಲಿ 40 ಕಿಲೋ ಮೀಟರ್ ಪ್ರಧಾನಿ ರೋಡ್ ಶೋ
ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ರಾಜ್ಯದತ್ತ ಮುಖ ಮಾಡಿದ್ದಾರೆ.
Congress-JDS ಭದ್ರಕೋಟೆ ಮೇಲೆ BJP ಕಣ್ಣು; ರಾಜ್ಯದಲ್ಲಿ 40 ಕಿಲೋ ಮೀಟರ್ ಪ್ರಧಾನಿ ರೋಡ್ ಶೋ
ಈಗ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ರಾಜ್ಯಕ್ಕೆ ಕರೆತರಲು ರಾಜ್ಯ ನಾಯಕರು ಪ್ಲಾನ್ ಮಾಡಿದ್ದಾರೆ. ಇತ್ತ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.
Congress-JDS ಭದ್ರಕೋಟೆ ಮೇಲೆ BJP ಕಣ್ಣು; ರಾಜ್ಯದಲ್ಲಿ 40 ಕಿಲೋ ಮೀಟರ್ ಪ್ರಧಾನಿ ರೋಡ್ ಶೋ
ಫೆಬ್ರವರಿ 27ಕ್ಕೆ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ. ಬೆಳಗಾವಿ, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗಾವಿ ಉತ್ತರ, ದಕ್ಷಿಣ ಮತ ಕ್ಷೇತ್ರದಲ್ಲಿ 8 ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.