Karnataka JDS: ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ, ಇವರೇನಾ ಹೊಸ ಸಾರಥಿ?

ರಾಜ್ಯ ಚುನವಣೆಯಲ್ಲಿ ಕಾಂಗ್ರೆಸ್​ ಬಹುಮತ ಗಳಿಸಿದೆ. ಇದು ಬಿಜೆಪಿ ಹಾಗೂ ಜೆಡಿಎಸ್​ಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ. ಸೋಲಿನ ಹಿಂದಿನ ಕಾರಣಗಳನ್ನು ಹುಡುಕಿ ತಪ್ಪು ಸರಿಪಡಿಸಿಕೊಳ್ಳಲು ಉಭಯ ಪಕ್ಷಗಳು ಯತ್ನಿಸುತ್ತಿವೆ. ಹೀಗಿರುವಾಗ ರಾಜಕೀಯ ವಲಯವು ಹಲವಾರು ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿದೆ. ಈಗಾಗಲೇ ನಿಖಿಲ್ ಕುಮಾರಸ್ವಾಮಿ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದ್ಯ ಈ ಸ್ಥಾನಕ್ಕೆ ಹೊಸ ನಾಯಕನ ಹುಡುಕಾಟ ಆರಂಭವಾಗಿದೆ.

First published:

  • 15

    Karnataka JDS: ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ, ಇವರೇನಾ ಹೊಸ ಸಾರಥಿ?

    ಹೌದು ಚುನಾವಣೆಯಲ್ಲಾದ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಇಂದು ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    MORE
    GALLERIES

  • 25

    Karnataka JDS: ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ, ಇವರೇನಾ ಹೊಸ ಸಾರಥಿ?

    ಈ ರಾಜೀನಾಮೆ ಬೆನ್ನಲೇ ಈ ಸ್ಥಾನಕ್ಕೆ ಪ್ರಜ್ವಲ್ ರೇವಣ್ಣರನ್ನು ನೇಮಕ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ.

    MORE
    GALLERIES

  • 35

    Karnataka JDS: ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ, ಇವರೇನಾ ಹೊಸ ಸಾರಥಿ?

    ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಭವಾನಿ ರೇವಣ್ಣ ಬೇಡಿಕೆ ಇಟ್ಟಿದ್ದರು. ಆದರೆ ಅವರ ಈ ಬೇಡಿಕೆಗೆ ಹೆಚ್ ಡಿ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    MORE
    GALLERIES

  • 45

    Karnataka JDS: ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ, ಇವರೇನಾ ಹೊಸ ಸಾರಥಿ?

    ಹೀಗಿರುವಾಗ ಸದ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ಪ್ರಜ್ವಲ್ ರೇವಣ್ಣರನ್ನು ನೇಮಕ ಮಾಡಬೇಕೆಂಬ ಚರ್ಚೆ ಜೋರಾಗಿದೆ.

    MORE
    GALLERIES

  • 55

    Karnataka JDS: ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ, ಇವರೇನಾ ಹೊಸ ಸಾರಥಿ?

    ಅತ್ತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕೂಡಾ ಪ್ರಜ್ವಲ್ ರೇವಣ್ಣ ನೇಮಕಕ್ಕೆ ಆಸಕ್ತಿ ತೋರಿದ್ದಾರೆ. ಸಂಸದರಾಗಿರೋ ಪ್ರಜ್ವಲ್ ಯುವಕರ ಸಂಘಟನೆ ಮಾಡಲು ಸಶಕ್ತರಾಗಿದ್ದಾರೆನ್ನಲಾಗಿದೆ.

    MORE
    GALLERIES