ಮೈಸೂರಿಗೆ ಬಂದವರು ಮೈಲಾರಿ ಹೋಟೆಲ್ನಲ್ಲಿ ದೋಸೆ ಸವಿಯಲು ಗಂಟೆಗಟ್ಟಲೇ ಕಾಯುತ್ತಾರೆ. ಮೈಸೂರಿನಲ್ಲಿರುವ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರಕ್ಕೂ ತೆರಳುವ ಮುನ್ನ ಮೈಲಾರಿ ಹೋಟೆಲ್ಗೆ ಭೇಟಿ ನೀಡಿದ್ದಾರೆ.
2/ 7
ಮೈಲಾರಿ ಹೋಟೆಲ್ನಲ್ಲಿ ದೋಸೆ ಸವಿದ ಬಳಿಕ ಅಡುಗೆ ಮನೆಗೆ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಟ್ಟರು. ಮೈಲಾರಿ ಹೋಟೆಲ್ ಸಿಬ್ಬಂದಿ ಜೊತೆ ಪ್ರಿಯಾಂಕಾ ಗಾಂಧಿ ದೋಸೆ ಮಾಡಿದರು.
3/ 7
ಬಿಸಿ ಬಿಸಿ ಕಾವಲಿ ಮೇಲೆ ಹಿಟ್ಟು ಹಾಕಿ ದೋಸೆ ತೆಗೆದು ಪ್ರಿಯಾಂಕಾ ಗಾಂಧಿ ಸಂತಸಪಟ್ಟರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲಾ ಉಪಸ್ಥಿತರಿದ್ದರು.
4/ 7
ದೋಸೆ ಸವಿದ ಬಳಿಕ ನೇರವಾಗಿ ಪ್ರಿಯಾಂಕಾ ಗಾಂಧಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು.
5/ 7
ರಾಜಕಾರಣಿಗಳು ಎಲ್ಲದರಲ್ಲೂ 40 ಪರ್ಸೆಂಟ್ ಕಮಿಷನ್ ತೆಗೆದುಕೊಂಡು ಜನರ ನಂಬಿಕೆ ಕರೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರವನ್ನು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. (Photo Credit: ಡಿಕೆ ಶಿವಕುಮಾರ್ ಟ್ವಿಟ್ಟರ್ ಖಾತೆ)
6/ 7
ನಿನ್ನೆ ಚಾಮರಾಜನಗರದ ಹನೂರಿನಲ್ಲಿ ಮಹಿಳೆಯರ ಜೊತೆಗೆ ಪ್ರಿಯಾಂಕಾ ಗಾಂಧಿ ಸಂವಾದ ನಡೆಸಿದ್ದರು. (Photo Credit: ಡಿಕೆ ಶಿವಕುಮಾರ್ ಟ್ವಿಟ್ಟರ್ ಖಾತೆ)
Mysuru: ಪ್ರಸಿದ್ಧ ಮೈಲಾರಿ ಹೋಟೆಲ್ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!
ಮೈಸೂರಿಗೆ ಬಂದವರು ಮೈಲಾರಿ ಹೋಟೆಲ್ನಲ್ಲಿ ದೋಸೆ ಸವಿಯಲು ಗಂಟೆಗಟ್ಟಲೇ ಕಾಯುತ್ತಾರೆ. ಮೈಸೂರಿನಲ್ಲಿರುವ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರಕ್ಕೂ ತೆರಳುವ ಮುನ್ನ ಮೈಲಾರಿ ಹೋಟೆಲ್ಗೆ ಭೇಟಿ ನೀಡಿದ್ದಾರೆ.
Mysuru: ಪ್ರಸಿದ್ಧ ಮೈಲಾರಿ ಹೋಟೆಲ್ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!
ಬಿಸಿ ಬಿಸಿ ಕಾವಲಿ ಮೇಲೆ ಹಿಟ್ಟು ಹಾಕಿ ದೋಸೆ ತೆಗೆದು ಪ್ರಿಯಾಂಕಾ ಗಾಂಧಿ ಸಂತಸಪಟ್ಟರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲಾ ಉಪಸ್ಥಿತರಿದ್ದರು.
Mysuru: ಪ್ರಸಿದ್ಧ ಮೈಲಾರಿ ಹೋಟೆಲ್ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!
ರಾಜಕಾರಣಿಗಳು ಎಲ್ಲದರಲ್ಲೂ 40 ಪರ್ಸೆಂಟ್ ಕಮಿಷನ್ ತೆಗೆದುಕೊಂಡು ಜನರ ನಂಬಿಕೆ ಕರೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರವನ್ನು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. (Photo Credit: ಡಿಕೆ ಶಿವಕುಮಾರ್ ಟ್ವಿಟ್ಟರ್ ಖಾತೆ)