ಮಳೆ ಅವಾಂತರ: ಭರಚುಕ್ಕಿ ಜಲಪಾತದಲ್ಲಿ ಕೊಚ್ಚಿ ಹೋದ ಹಸು; ಮಲೆನಾಡು ತತ್ತರ
- News18
- |
1/ 9
ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರಸ್ತೆಗಳು ಕೆಸರುಗದ್ದೆಗಳಾಗಿ ವಾಹನಗಳ ಸಂಚಾರ ಕಷ್ಟವಾಗಿದೆ
2/ 9
ಉಡುಪಿಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ
3/ 9
ಚಿಕ್ಕಮಗಳೂರಿನ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಶವಾಗಿರುವ ಬೆಳೆ
4/ 9
ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಧರೆಗೆ ಉರುಳಿದ ಮರ
5/ 9
ಮಳೆಯಿಂದಾಗಿ ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿತಗೊಂಡಿದೆ
6/ 9
ಹಾಸನದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ
7/ 9
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ವರುಣನ ಆರ್ಭಟ ಹೆಚ್ಚಾಗಿದೆ
8/ 9
ಮಡಿಕೇರಿಯಲ್ಲಿ ಸುರಿಯುತ್ತಿರುವ ಮಳೆಗೆ ಸಂಪರ್ಕ ಕಳೆದುಕೊಂಡ ರಸ್ತೆ
9/ 9
ಮಡಿಕೇರಿಯಲ್ಲಿ ಸುರಿಯುತ್ತಿರುವ ಮಳೆಗೆ ನದಿಯಾದ ಗದ್ದೆಗಳು
First published: