ಇಂದು ಕರಾವಳಿಯ ಎಲ್ಲಾ ಭಾಗದಲ್ಲಿ ವರುಣ ದೇವ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)
2/ 7
ಇನ್ನು ಉತ್ತರ ಒಳನಾಡಿನಲ್ಲಿ ಗರಿಷ್ಠ 30 ರಿಂದ 35 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರ ಜೊತೆಯಲ್ಲಿಯೇ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
3/ 7
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಮಳೆಯಾಗಲಿದೆ. ನಾಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)
4/ 7
ರಾಜಧಾನಿಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವು ಕಡೆ ಕ್ಷೀಣ ಮಳೆಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. (ಸಾಂದರ್ಭಿಕ ಚಿತ್ರ)
5/ 7
ಕರ್ನಾಟಕದ ರಾಯಚೂರು, ಬಳ್ಳಾರಿ, ಕಲಬುರಗಿ ಸೇರಿದಂತೆ ಬಿಸಿಲು ಏರಿಕೆಯಾಗುತ್ತಿದ್ದು, ಬೆಳಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
6/ 7
ಮುಂದಿನ ನಾಲ್ಕೈದು ದಿನ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಉಷ್ಣಾಂಶ 3 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. (ಸಾಂದರ್ಭಿಕ ಚಿತ್ರ)
7/ 7
ಆಂಧ್ರ ಪ್ರದೇಶ, ಚೆನ್ನೈ ಮತ್ತು ಕನ್ಯಾಕುಮಾರಿ ಕಡಲ ತೀರಗಳಲ್ಲಿ ಗಾಳಿಯ ವೇಗ ಕೊಂಚ ಹೆಚ್ಚಾಗಲಿದೆ. ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
First published:
17
Karnataka Rains: ರಾಜ್ಯದಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ
ಇಂದು ಕರಾವಳಿಯ ಎಲ್ಲಾ ಭಾಗದಲ್ಲಿ ವರುಣ ದೇವ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)
Karnataka Rains: ರಾಜ್ಯದಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ
ಇನ್ನು ಉತ್ತರ ಒಳನಾಡಿನಲ್ಲಿ ಗರಿಷ್ಠ 30 ರಿಂದ 35 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರ ಜೊತೆಯಲ್ಲಿಯೇ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
Karnataka Rains: ರಾಜ್ಯದಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಮಳೆಯಾಗಲಿದೆ. ನಾಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)
Karnataka Rains: ರಾಜ್ಯದಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ
ರಾಜಧಾನಿಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವು ಕಡೆ ಕ್ಷೀಣ ಮಳೆಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. (ಸಾಂದರ್ಭಿಕ ಚಿತ್ರ)
Karnataka Rains: ರಾಜ್ಯದಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ
ಕರ್ನಾಟಕದ ರಾಯಚೂರು, ಬಳ್ಳಾರಿ, ಕಲಬುರಗಿ ಸೇರಿದಂತೆ ಬಿಸಿಲು ಏರಿಕೆಯಾಗುತ್ತಿದ್ದು, ಬೆಳಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
Karnataka Rains: ರಾಜ್ಯದಲ್ಲಿ ಇಂದು, ನಾಳೆ ಮಳೆಯ ಮುನ್ಸೂಚನೆ
ಮುಂದಿನ ನಾಲ್ಕೈದು ದಿನ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಉಷ್ಣಾಂಶ 3 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. (ಸಾಂದರ್ಭಿಕ ಚಿತ್ರ)