ಈ ಹಿಂದೆಯೂ ಶಿವಮೊಗ್ಗದಲ್ಲಿ ಹಾವಿಗೆ ಸಂಬಂಧಿಸಿದ ವಿಚಿತ್ರ ಘಟನೆಯೊಂದು ನಡೆದಿತ್ತು. 2022ರ ಸೆಪ್ಟೆಂಬರ್ನಲ್ಲಿ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಪಕ್ಕದ ಚೌಡೇಶ್ವರಿ ಕಾಲೋನಿಯಲ್ಲಿರುವ ಶಂಕರ ರೇಂಜ್ ನರ್ಸರಿಯಲ್ಲಿ ನಾಗರ ಹಾವು ಹಿಡಿಯಲು ಹೋದಾಗ ಇಬ್ಬರು ಮಹಿಳೆಯರ ಮೈಮೇಲೆ ದೇವರು ಬಂದಿದೆ ಎನ್ನಲಾದ ಘಟನೆಯೊಂದು ವರದಿಯಾಗಿತ್ತು. (ಸಾಂದರ್ಭಿಕ ಚಿತ್ರ)