ಇತ್ತ ಕರ್ನಾಟಕ ನೆರೆಯ ರಾಜ್ಯ ಆಂಧ್ರ ಪ್ರದೇಶದಲ್ಲಿ ಪ್ರಾದೇಶಿಕವಾಗಿ ಪ್ರಬಲವಾಗಿರುವ ಜಗನ್ ಮೋಹನ್ ರೆಡ್ಡಿ, ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ನವೀನ್ ಪಟ್ನಾಯಕ್ ಜತೆ ಕೂಡ ಕಾಂಗ್ರೆಸ್ ನೇರ ಸ್ಪರ್ಧೆ ಹೊಂದಿದೆ. ಇಲ್ಲವೇ ಬಿಜೆಪಿ ನೇತೃತ್ವದ ಎನ್ಡಿಎಗೆ ಅವರ ಪರೋಕ್ಷ ಬೆಂಬಲ ಇದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಹ್ವಾನ ನೀಡಿಲ್ಲ.