Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಕಾರ್ಕಳದಲ್ಲಿ ಪ್ರತಿಷ್ಠಾಪಿಸುತ್ತಿರುವ ಈ ಪರಶುರಾಮನ ವಿಗ್ರಹ 33 ಅಡಿ ಎತ್ತರವಿದ್ದು, 15 ಟನ್ ಭಾರವಿದೆ. ಈ ವಿಗ್ರಹವನ್ನು ಕಂಚು ಮತ್ತು ಉಕ್ಕು ಬಳಸಿ ನಿರ್ಮಿಸಲಾಗಿದೆ. ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣ ನಾಯ್ಕ ಅವರು ಈ ಮೂರ್ತಿಯನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಮೆ ನಿರ್ಮಾಣ ಮಾಡಿ ಕಾರ್ಕಳಕ್ಕೆ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.
ಕಾರ್ಕಳದ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್ಅನ್ನು ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟನೆ ಮಾಡಿದರು.
2/ 9
ಈ ದಿನ ಕರ್ನಾಟಕದ ಕರಾವಳಿಯ ಐತಿಹಾಸಿಕ ದಿನ. ಪರಶುರಾಮ ಥೀಂ ಪಾರ್ಕ್, ಪ್ರತಿಮೆ ಅನಾವರಣ ಮಾಡಿದ ನಾವು ಭಾಗ್ಯವಂತರು. ಪರಶುರಾಮ ರೋಚಕ ಕಥೆ ಇರುವ ಅವತಾರ ಪುರುಷ ಎಂದು ಬಣ್ಣಿಸಿದರು.
3/ 9
ಪರಶುರಾಮ್ ಥೀಂ ಪಾರ್ಕ್ಅನ್ನು 15 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇಲ್ಲಿ ಪರಶುರಾಮನ ಪ್ರತಿಮೆ, ಬಯಲು ರಂಗ ಮಂದಿರ ಆರ್ಟ್ ಗ್ಯಾಲರಿ, ಭಜನಾ ಮಂದಿರ ನಿರ್ಮಾಣ ಮಾಡಲಾಗಿದೆ.
4/ 9
ಇಲ್ಲಿ ಪ್ರತಿಷ್ಠಾಪಿಸುತ್ತಿರುವ ಈ ಪರಶುರಾಮನ ವಿಗ್ರಹ 33 ಅಡಿ ಎತ್ತರವಿದ್ದು, 15 ಟನ್ ಭಾರವಿದೆ. ಈ ವಿಗ್ರಹವನ್ನು ಕಂಚು ಮತ್ತು ಉಕ್ಕು ಬಳಸಿ ನಿರ್ಮಿಸಲಾಗಿದೆ. ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣ ನಾಯ್ಕ ಅವರು ಈ ಮೂರ್ತಿಯನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಮೆ ನಿರ್ಮಾಣ ಮಾಡಿ ಕಾರ್ಕಳಕ್ಕೆ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.
5/ 9
ಈ ಪ್ರದೇಶ ಬೆಟ್ಟಗುಡ್ಡಗಳಿಂದ ಆವೃತ್ತವಾಗಿರುವುದರಿಂದ ಮಳೆಗಾಲದಲ್ಲಿ ಗುಡುಗು ಹಾಗೂ ಮಿಂಚಿನಿಂದ ಯಾವುದೇ ಸಮಸ್ಯೆ ಉಂಟಾಗಬಾರದು ಎಂದು ಕಂಚು ಮತ್ತು ಇನ್ನಿತರೆ ಲೋಹಗಳ ಮಿಶ್ರಣದಿಂದ ಪರಶುರಾಮನ ಮೂರ್ತಿಯನ್ನು ಮಿಂಚು ಪ್ರತಿಬಂಧಿಕವಾಗಿ ನಿರ್ಮಾಣ ಮಾಡಲಾಗಿದೆ.
6/ 9
ಪರುಶುರಾಮ ಥೀಂ ಪಾರ್ಕ್ ಪ್ರವಾಸೋದ್ಯಮದ ಉತ್ತೇಜನವೂ ಇದೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ನಿರ್ಮಿಸಲಾಗಿದೆ. ಪ್ರತಿಮೆಯ ಜೊತೆಗೆ ಪಾರ್ಕ್ನಲ್ಲಿ ಆಡಿಯೋ ವಿಶ್ಯುವಲ್ ಕೊಠಡಿ, ಸುಸಜ್ಜಿತ ಮ್ಯೂಸಿಯಂ, ನೇಯ್ಗೆ ಡೆಕ್ ಗ್ಯಾಲರಿ, ಬಯಲು ರಂಗಮಂದಿರ ಕೂಡ ಇರಲಿದೆ.
7/ 9
ಉಡುಪಿಯ ಯುವ ವಾಸ್ತುವಿನ್ಯಾಸಗಾರ ಎ.ಆರ್. ಸಂಪ್ರೀತ್ ರಾವ್ ಈ ಥೀಮ್ ಪಾರ್ಕನ್ನು ವಿನ್ಯಾಸಗೊಳಿಸಿದ್ದು, ಸುಮಾರು 100 ಅಡಿ ಎತ್ತರದ ಬಂಡೆಕಲ್ಲನ್ನು ಮತ್ತು ಅದರ ಸುತ್ತ ಪ್ರಾಕೃತಿಕ ಪರಿಸರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಿದೆ. ಉಡುಪಿ ನಿರ್ಮಿತಿ ಕೇಂದ್ರ ಈ ಯೋಜನೆಯ ನಿರ್ಮಾಣದ ಉಸ್ತುವಾರಿ ವಹಿಸಿದ್ದು, ವರ್ಷದೊಳಗೆ ನಿರ್ಮಾಣ ಕಾಮಗಾರಿಯನ್ನು ಪೂರೈಸಿದೆ.
8/ 9
ಈ ಯೋಜನೆಗೆ ಪ್ರವಾಸೋದ್ಯಮ ಇಲಾಖೆಯಿಂದ 6.50 ಕೋಟಿ ರೂ. ಮಲೆನಾಡು ಅಭಿವೃದ್ಧಿ ಮಂಡಳಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಪಿಟಿಸಿಎಲ್ನ ಸಿಎಸ್ಆರ್ ನಿಧಿಯಿಂದ ತಲಾ 1 ಕೋಟಿ ರೂಗಳ ಅನುದಾನವನ್ನು ಪಡೆಯಲಾಗಿದೆ.
9/ 9
ಉಡುಪಿಯಿಂದ ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾಗುವ ಮಾರ್ಗದಲ್ಲಿ ಬರುವ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಸ್ಥಾಪನೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕವಾಗಲಿದೆ. ಧರ್ಮಸ್ಥಳಕ್ಕೆ ಹೋಗುವ ಪ್ರವಾಸಿಗರು ಪರಶುರಾಮ ಥೀಂ ಪಾರ್ಕ್ನ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
First published:
19
Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಕಾರ್ಕಳದ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್ಅನ್ನು ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟನೆ ಮಾಡಿದರು.
Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಇಲ್ಲಿ ಪ್ರತಿಷ್ಠಾಪಿಸುತ್ತಿರುವ ಈ ಪರಶುರಾಮನ ವಿಗ್ರಹ 33 ಅಡಿ ಎತ್ತರವಿದ್ದು, 15 ಟನ್ ಭಾರವಿದೆ. ಈ ವಿಗ್ರಹವನ್ನು ಕಂಚು ಮತ್ತು ಉಕ್ಕು ಬಳಸಿ ನಿರ್ಮಿಸಲಾಗಿದೆ. ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣ ನಾಯ್ಕ ಅವರು ಈ ಮೂರ್ತಿಯನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಮೆ ನಿರ್ಮಾಣ ಮಾಡಿ ಕಾರ್ಕಳಕ್ಕೆ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.
Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಈ ಪ್ರದೇಶ ಬೆಟ್ಟಗುಡ್ಡಗಳಿಂದ ಆವೃತ್ತವಾಗಿರುವುದರಿಂದ ಮಳೆಗಾಲದಲ್ಲಿ ಗುಡುಗು ಹಾಗೂ ಮಿಂಚಿನಿಂದ ಯಾವುದೇ ಸಮಸ್ಯೆ ಉಂಟಾಗಬಾರದು ಎಂದು ಕಂಚು ಮತ್ತು ಇನ್ನಿತರೆ ಲೋಹಗಳ ಮಿಶ್ರಣದಿಂದ ಪರಶುರಾಮನ ಮೂರ್ತಿಯನ್ನು ಮಿಂಚು ಪ್ರತಿಬಂಧಿಕವಾಗಿ ನಿರ್ಮಾಣ ಮಾಡಲಾಗಿದೆ.
Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಪರುಶುರಾಮ ಥೀಂ ಪಾರ್ಕ್ ಪ್ರವಾಸೋದ್ಯಮದ ಉತ್ತೇಜನವೂ ಇದೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ನಿರ್ಮಿಸಲಾಗಿದೆ. ಪ್ರತಿಮೆಯ ಜೊತೆಗೆ ಪಾರ್ಕ್ನಲ್ಲಿ ಆಡಿಯೋ ವಿಶ್ಯುವಲ್ ಕೊಠಡಿ, ಸುಸಜ್ಜಿತ ಮ್ಯೂಸಿಯಂ, ನೇಯ್ಗೆ ಡೆಕ್ ಗ್ಯಾಲರಿ, ಬಯಲು ರಂಗಮಂದಿರ ಕೂಡ ಇರಲಿದೆ.
Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಉಡುಪಿಯ ಯುವ ವಾಸ್ತುವಿನ್ಯಾಸಗಾರ ಎ.ಆರ್. ಸಂಪ್ರೀತ್ ರಾವ್ ಈ ಥೀಮ್ ಪಾರ್ಕನ್ನು ವಿನ್ಯಾಸಗೊಳಿಸಿದ್ದು, ಸುಮಾರು 100 ಅಡಿ ಎತ್ತರದ ಬಂಡೆಕಲ್ಲನ್ನು ಮತ್ತು ಅದರ ಸುತ್ತ ಪ್ರಾಕೃತಿಕ ಪರಿಸರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಿದೆ. ಉಡುಪಿ ನಿರ್ಮಿತಿ ಕೇಂದ್ರ ಈ ಯೋಜನೆಯ ನಿರ್ಮಾಣದ ಉಸ್ತುವಾರಿ ವಹಿಸಿದ್ದು, ವರ್ಷದೊಳಗೆ ನಿರ್ಮಾಣ ಕಾಮಗಾರಿಯನ್ನು ಪೂರೈಸಿದೆ.
Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಈ ಯೋಜನೆಗೆ ಪ್ರವಾಸೋದ್ಯಮ ಇಲಾಖೆಯಿಂದ 6.50 ಕೋಟಿ ರೂ. ಮಲೆನಾಡು ಅಭಿವೃದ್ಧಿ ಮಂಡಳಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಪಿಟಿಸಿಎಲ್ನ ಸಿಎಸ್ಆರ್ ನಿಧಿಯಿಂದ ತಲಾ 1 ಕೋಟಿ ರೂಗಳ ಅನುದಾನವನ್ನು ಪಡೆಯಲಾಗಿದೆ.
Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಉಡುಪಿಯಿಂದ ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾಗುವ ಮಾರ್ಗದಲ್ಲಿ ಬರುವ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಸ್ಥಾಪನೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕವಾಗಲಿದೆ. ಧರ್ಮಸ್ಥಳಕ್ಕೆ ಹೋಗುವ ಪ್ರವಾಸಿಗರು ಪರಶುರಾಮ ಥೀಂ ಪಾರ್ಕ್ನ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.