ತುಮಕೂರು ಶ್ರೀಗಳ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
- News18
- |
1/ 5
ಬುಧವಾರ ರಾತ್ರಿ ಬೆಂಗಳೂರಿಗೆ ಯಡಿಯೂರಪ್ಪ ವಾಪಾಸಾಗಿದ್ದರು. ಇಂದು ಅವರು ಶ್ರೀಗಳ ಆರೋಗ್ಯದ ಮಾಹಿತಿ ಪಡೆದರು
2/ 5
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಇಂದು ತುಮಕೂರು ಶ್ರೀಗಳ ಆರೋಗ್ಯ ವಿಚಾರಿಸಿದರು
3/ 5
ಶ್ರೀಗಳಿಗೆ ಸೊಂಕು ತಗಲುವ ಸಾಧ್ಯತೆ ಇರುವುದರಿಂದ ಸ್ವಾಮಿಗಳ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ
4/ 5
ನಿನ್ನೆ ದೆಹಲಿಯಲ್ಲಿದ್ದ ಕಾರಣ ಅವರು ಮಠಕ್ಕೆ ಆಗಮಿಸಲು ಸಾಧ್ಯವಾಗಿರಲಿಲ್ಲ
5/ 5
ಯಡಿಯೂರಪ ಇಂದು ಶ್ರೀಗಳ ಆರೋಗ್ಯದ ಮಾಹಿತಿ ಪಡೆದರು
First published: