Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಸಂಚಾರಿ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

First published:

  • 110

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

    ರಾಷ್ಟ್ರೀಯ ಹೆದ್ದಾರಿ 275 ರ ಮಾಣಿ- ಮೈಸೂರು ಹೆದ್ದಾರಿಯಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 5.30 ವರೆಗೆ ವಾಹನ ಸಂಚಾರ ನಿಷೇಧ ಹಾಕಲಾಗಿದೆ.

    MORE
    GALLERIES

  • 210

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

    ಬೊಳುವಾರಿನ ಲಿನೆಟ್ ವೃತ್ತದಿಂದ ಮುಕ್ರಂಪಾಡಿವರೆಗಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಷೇಧ ವಿಧಿಸಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

    MORE
    GALLERIES

  • 310

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

    ಮಾರ್ಗ ಬದಲಾವಣೆ

    ಮಂಗಳೂರಿನಿಂದ ಮಡಿಕೇರಿ ಹೋಗುವ ವಾಹನಗಳು ಲಿನೆಟ್ ವೃತ್ತ- ಬೊಳುವಾರು ವೃತ್ತ-ದರ್ಬೆ- ಪುರುಷರಕಟ್ಟೆ-ಪಂಜಳ ಮಾರ್ಗವಾಗಿ ಪರ್ಪುಂಜ ತಲುಪುವುದು.

    MORE
    GALLERIES

  • 410

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

    ಮಡಿಕೇರಿ ಕಡೆಯಿಂದ ಬರುವ ವಾಹನಗಳು ಪರ್ಪುಂಜ ಮೂಲಕ ಪಂಜಳ-ಪುರುಷರಕಟ್ಟೆ-ದರ್ಬೆ-ಬೊಳುವಾರು ಜಂಕ್ಷನ್ ಮೂಲಕ ಲಿನೆಟ್ ವೃತ್ತ ತಲುಪುವುದು.

    MORE
    GALLERIES

  • 510

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

     ಅಮರಜ್ಯೋತಿ ಮಂದಿರ ಲೋಕಾರ್ಪಣೆ

    ಪುತ್ತೂರಿನ ಈಶ್ಚರಮಂಗಲದಲ್ಲಿರುವ ಹನುಮಗಿರಿ ಕ್ಷೇತ್ರದಲ್ಲಿರುವ ಅಮರಜ್ಯೋತಿ ಮಂದಿರವನ್ನು ಅಮಿತ್ ಶಾ ಅವರು ಲೋಕಾರ್ಪಣೆ ಮಾಡಲಿದ್ದಾರೆ.

    MORE
    GALLERIES

  • 610

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

    ಲೋಕಾರ್ಪಣೆಗೂ ಮುನ್ನ ಅಮಿತ್ ಶಾ  ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲೆ  ಹೆಲಿಪ್ಯಾಡ್ ಸುತ್ತಮುತ್ತ ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಲಾಗಿದೆ.

    MORE
    GALLERIES

  • 710

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

     ಕ್ಯಾಂಪ್ಕೋದ ಸುವರ್ಣ ವರ್ಷಾಚರಣೆಯಲ್ಲಿ ಅಮಿತ್ ಶಾ

    ತೆಂಕಿಲದ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆಯಲಿರುವ ಕ್ಯಾಂಪ್ಕೋದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಗಳಿವೆ.

    MORE
    GALLERIES

  • 810

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

    ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    MORE
    GALLERIES

  • 910

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

     ಬೆಳ್ಳಿ ಬಟ್ಟಲಿನಲ್ಲಿ ಧರ್ಮಸ್ಥಳದ ಪ್ರಸಾದ

    ಇನ್ನು ಅಮಿತ್ ಶಾ ಅವರಿಗೆ ಬೆಳ್ಳಿ ಬಟ್ಟಲಿನಲ್ಲಿ ಶ್ರೀ ಮಂಜುನಾಥಸ್ವಾಮಿ ಪ್ರಸಾದ ನೀಡಲಾಗುತ್ತದೆ. ಪ್ರಸಾದದಲ್ಲಿ ಚಿನ್ನ ಲೇಪಿತ ನಾಣ್ಯ ಇರಲಿದೆ.

    MORE
    GALLERIES

  • 1010

    Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

    ಈಗಾಗಲೇ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಸಾದವನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದ್ದಾರೆ.

    MORE
    GALLERIES