Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

ಬೆಂಗಳೂರು: ಕೊರೊನಾ ಸಮಯದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು ಇದೀಗ ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

First published:

  • 17

    Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

    ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿಂದ ಡಿಕೆಶಿಗೆ ಸಮನ್ಸ್ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಕೋರ್ಟ್ ಗೆ ಡಿಕೆ ಶಿವಕುಮಾರ್ ಹೊರಟರು. ಮಾಧ್ಯಮದವರಿಗೆ ಬಂದು ಮಾತಾಡ್ತೀನಿ, ಈಗ ಕೋರ್ಟ್ ಗೆ ಹೋಗ್ಬೇಕೆಂದು ಹೇಳಿಕೆ ನೀಡಿದರು.

    MORE
    GALLERIES

  • 27

    Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

    ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕೊರೋನಾ ನಿಯಮಗಳ ಉಲ್ಲಂಘನೆ, ರೈತರ ಪ್ರತಿಭಟನೆ ಸೇರಿದಂತೆ ಎಲ್ಲ ವಿಚಾರವಾಗಿ ಸಮನ್ಸ್ ಬಂದಿದೆ. ಅಲ್ಲಿಗೆ ಹೋಗಿ ಬಂದು ಮಾತನಾಡುತ್ತೇನೆ ಎಂದಷ್ಟೇ ಹೇಳಿ ಡಿಕೆಶಿ ಹೊರಟರು.

    MORE
    GALLERIES

  • 37

    Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

    ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ನನಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

    MORE
    GALLERIES

  • 47

    Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

    ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದರಿಂದ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಖುದ್ದು ಡಿಕೆ ಶಿವಕುಮಾರ್ ದೃಢಪಡಿಸಿದ್ದಾರೆ.

    MORE
    GALLERIES

  • 57

    Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

    ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿತ್ತು. ಕೋರ್ಟ್ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿತ್ತು.

    MORE
    GALLERIES

  • 67

    Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

    ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದರು.

    MORE
    GALLERIES

  • 77

    Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

    ಇನ್ನು ಏ.13ರಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 36 ಜನರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    MORE
    GALLERIES