Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್ಗೆ ವಾರೆಂಟ್
ಬೆಂಗಳೂರು: ಕೊರೊನಾ ಸಮಯದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು ಇದೀಗ ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿಂದ ಡಿಕೆಶಿಗೆ ಸಮನ್ಸ್ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಕೋರ್ಟ್ ಗೆ ಡಿಕೆ ಶಿವಕುಮಾರ್ ಹೊರಟರು. ಮಾಧ್ಯಮದವರಿಗೆ ಬಂದು ಮಾತಾಡ್ತೀನಿ, ಈಗ ಕೋರ್ಟ್ ಗೆ ಹೋಗ್ಬೇಕೆಂದು ಹೇಳಿಕೆ ನೀಡಿದರು.
2/ 7
ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕೊರೋನಾ ನಿಯಮಗಳ ಉಲ್ಲಂಘನೆ, ರೈತರ ಪ್ರತಿಭಟನೆ ಸೇರಿದಂತೆ ಎಲ್ಲ ವಿಚಾರವಾಗಿ ಸಮನ್ಸ್ ಬಂದಿದೆ. ಅಲ್ಲಿಗೆ ಹೋಗಿ ಬಂದು ಮಾತನಾಡುತ್ತೇನೆ ಎಂದಷ್ಟೇ ಹೇಳಿ ಡಿಕೆಶಿ ಹೊರಟರು.
3/ 7
ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ನನಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
4/ 7
ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದರಿಂದ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಖುದ್ದು ಡಿಕೆ ಶಿವಕುಮಾರ್ ದೃಢಪಡಿಸಿದ್ದಾರೆ.
5/ 7
ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿತ್ತು. ಕೋರ್ಟ್ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿತ್ತು.
6/ 7
ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದರು.
7/ 7
ಇನ್ನು ಏ.13ರಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 36 ಜನರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
First published:
17
Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್ಗೆ ವಾರೆಂಟ್
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿಂದ ಡಿಕೆಶಿಗೆ ಸಮನ್ಸ್ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಕೋರ್ಟ್ ಗೆ ಡಿಕೆ ಶಿವಕುಮಾರ್ ಹೊರಟರು. ಮಾಧ್ಯಮದವರಿಗೆ ಬಂದು ಮಾತಾಡ್ತೀನಿ, ಈಗ ಕೋರ್ಟ್ ಗೆ ಹೋಗ್ಬೇಕೆಂದು ಹೇಳಿಕೆ ನೀಡಿದರು.
Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್ಗೆ ವಾರೆಂಟ್
ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕೊರೋನಾ ನಿಯಮಗಳ ಉಲ್ಲಂಘನೆ, ರೈತರ ಪ್ರತಿಭಟನೆ ಸೇರಿದಂತೆ ಎಲ್ಲ ವಿಚಾರವಾಗಿ ಸಮನ್ಸ್ ಬಂದಿದೆ. ಅಲ್ಲಿಗೆ ಹೋಗಿ ಬಂದು ಮಾತನಾಡುತ್ತೇನೆ ಎಂದಷ್ಟೇ ಹೇಳಿ ಡಿಕೆಶಿ ಹೊರಟರು.
Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್ಗೆ ವಾರೆಂಟ್
ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದರಿಂದ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಖುದ್ದು ಡಿಕೆ ಶಿವಕುಮಾರ್ ದೃಢಪಡಿಸಿದ್ದಾರೆ.
Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್ಗೆ ವಾರೆಂಟ್
ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿತ್ತು. ಕೋರ್ಟ್ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿತ್ತು.
Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್ಗೆ ವಾರೆಂಟ್
ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದರು.