Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

ಇಂದು ಮಧ್ಯಾಹ್ನದ ವೇಳೆಗೆ ಕೊಪ್ಪಳ ನಗರ ಸೇರಿದಂತೆ ಆನೆಗೊಂಡಿ, ಸಾಣಾಪುರ ಹಲವು ಭಾಗಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ.

  • News18 Kannada
  • |
  •   | Bangalore [Bangalore], India
First published:

  • 17

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

    ಬೆಂಗಳೂರು: ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

    ಮುಂದಿನ ಮೂರು ಗಂಟೆಯಲ್ಲಿ ಮಿಂಚು-ಗುಡುಗು ಸಮೇತ ಹಾವೇರಿ, ಕೊಪ್ಪಳ ಭಾಗದಲ್ಲಿ ತಕ್ಕ ಮಟ್ಟಿನ ಮಳೆ ಸುರಿಯಲಿದೆ ಎಂದು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

    ಇನ್ನೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

    ಇಂದು ಮಧ್ಯಾಹ್ನದ ವೇಳೆಗೆ ಕೊಪ್ಪಳ ನಗರ ಸೇರಿದಂತೆ ಆನೆಗುಂದಿ, ಸಾಣಾಪುರ ಹಲವು ಭಾಗಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

    ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಕಡೆ ವರುಣ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇಂದು ಕೂಡ ರಾಜ್ಯದ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

    ಉಳಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆದರೆ ಏಪ್ರಿಲ್‌ 9 ಮತ್ತು 10ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ! ಮನೆಯಿಂದ ಹೊರಹೋಗಬೇಡಿ, ಛತ್ರಿ ಮರೆಯಬೇಡಿ

    ಬೆಂಗಳೂರು ಹವಾಮಾನ ಕೇಂದ್ರ ಬುಧವಾರ ರಾತ್ರಿ ಈ ಪ್ರಕಟನೆಯನ್ನು ಹೊರಡಿಸಿದೆ. ಜಿಲ್ಲಾಧಿಕಾರಿಗಳು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES