Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

ಲಿಂಗೈಕ್ಯರಾದ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಅವರು ಹೆಸರನ್ನ ವಿಜಯಪುರ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಕೂಗು ಈಗಾಗಲೇ ಕೇಳಿಬಂದಿದೆ.

First published:

  • 18

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ವಿಜಯಪುರ ನಗರದ ಹೊರಭಾಗದ ಬುರಣಾಪುರ ಮತ್ತು ಮದಭಾವಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಫೆಬ್ರವರಿ ತಿಂಗಳ ಮೂರನೇ ವಾರದಲ್ಲಿ ಪೂರ್ಣಗೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ವಿಜಯಪುರ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣ ಒಂದೇ ದಿನ ಉದ್ಘಾಟನೆಯಾಗಬಹುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ವಿಜಯಪುರ ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ವಿಮಾನ ನಿಲ್ದಾಣ ಸದ್ಯ ನನಸಾಗುವ ಹಂತಕ್ಕೆ ಬಂದಿದೆ. ಈಗಾಗಲೇ ಕಾಮಗಾರಿ ಶೇಕಡಾ 75ರಷ್ಟು ಪೂರ್ಣಗೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ಬರುವ ತಿಂಗಳು ಫೆಬ್ರವರಿ 15 ರಿಂದ 20ರ ಒಳಗಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ಲಿಂಗೈಕ್ಯರಾದ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಅವರು ಹೆಸರನ್ನ ವಿಜಯಪುರ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಕೂಗು ಈಗಾಗಲೇ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ಆದರೆ ಈಗಾಗಲೇ ವಿಜಯಪುರ ನೂತನ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು ಇಡುವ ಕುರಿತು ಅನುಮೂದನೆಯಾಗಿದೆ. ಮತ್ತೆ ಹೆಸರು ಬದಲಾವಣೆ ಮಾಡುವುದು ಸರಿಯಲ್ಲ ಎಂದು ಸಚಿವ ಕಾರಜೋಳ ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ, ಜಗಜ್ಯೋತಿ ಬಸವೇಶ್ವರರ ಹೆಸರು ಅಂತಿಮ ಎಂದು ಸಚಿವ ಕಾರಜೋಳ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು

    ಒಟ್ಟಾರೆ ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳುತ್ತಿರುವುದು ಜಿಲ್ಲೆಯ ಜನರ ಖುಷಿಗೆ ಕಾರಣವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES