ದೇವೇಗೌಡರ ವಿರುದ್ಧ ಸ್ಪರ್ಧಿಸಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಕೆ.ಎನ್. ರಾಜಣ್ಣ ಡೀಲ್ ನಡೆಸಿದ್ರು ಎಂಬ ಆರೋಪ ಕೇಳಿಬಂದಿದೆ. ನಾಮಪತ್ರ ವಾಪಸ್ ಪಡೆಯಲು ಇಬ್ಬರೂ ಕೂಡ ತಲಾ 3.5 ಕೋಟಿ ರೂಪಾಯಿ ಪಡೆದಿದ್ರು ಎಂಬ ಆರೋಪ ಜೋರಾಗಿ ಕೇಳಿಬಂದಿದೆ. ಡಿಸಿಎಂ ಪರಮೇಶ್ವರ್ ಆಪ್ತ ದರ್ಶನ್ ಹಾಗೂ ಪಕ್ಷದ ಕಾರ್ಯಕರ್ತ ಮಾತನಾಡಿದ್ದು ಎನ್ನಲಾದ ಆಡಿಯೋ ಭಾರೀ ಸದ್ದು ಮಾಡ್ತಿದೆ. ಆಡಿಯೋದಲ್ಲಿ ಇಬ್ಬರೂ ನಾಯಕರು ದುಡ್ಡು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
sangayya
Share Video
ದೇವೇಗೌಡರ ವಿರುದ್ಧ ಸ್ಪರ್ಧಿಸಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಕೆ.ಎನ್. ರಾಜಣ್ಣ ಡೀಲ್ ನಡೆಸಿದ್ರು ಎಂಬ ಆರೋಪ ಕೇಳಿಬಂದಿದೆ. ನಾಮಪತ್ರ ವಾಪಸ್ ಪಡೆಯಲು ಇಬ್ಬರೂ ಕೂಡ ತಲಾ 3.5 ಕೋಟಿ ರೂಪಾಯಿ ಪಡೆದಿದ್ರು ಎಂಬ ಆರೋಪ ಜೋರಾಗಿ ಕೇಳಿಬಂದಿದೆ. ಡಿಸಿಎಂ ಪರಮೇಶ್ವರ್ ಆಪ್ತ ದರ್ಶನ್ ಹಾಗೂ ಪಕ್ಷದ ಕಾರ್ಯಕರ್ತ ಮಾತನಾಡಿದ್ದು ಎನ್ನಲಾದ ಆಡಿಯೋ ಭಾರೀ ಸದ್ದು ಮಾಡ್ತಿದೆ. ಆಡಿಯೋದಲ್ಲಿ ಇಬ್ಬರೂ ನಾಯಕರು ದುಡ್ಡು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
Featured videos
up next
ಅಯೋಧ್ಯ ರಥಯಾತ್ರೆ ನಡೆಯೋವರೆಗೂ ದೇಶದೊಳಗೆ ಉಗ್ರಗಾಮಿಗಳು ಇರಲಿಲ್ಲ; ಮೊಯ್ಲಿ ವಿವಾದಾತ್ಮಕ ಹೇಳಿಕೆ
JDSಗೆ ಗುಡ್ ಬೈ ಹೇಳಿದ್ರಾ ಶಿವಲಿಂಗೇಗೌಡರು? ಅಚ್ಚರಿಗೆ ಕಾರಣವಾಯ್ತು ಶಾಸಕರ ನಡೆ?
ಪ್ರಧಾನಿಗಳು ಸಂಚರಿಸಿದ ರಸ್ತೆಯಲ್ಲಿ ಗುಂಡಿಗಳೇ ಬಿದ್ದಿಲ್ಲ; ಸರ್ಕಾರಕ್ಕೆ ವರದಿ ಸಲ್ಲಿಸಿದ BBMP
PM Modi: 4 ಗಂಟೆ 30 ನಿಮಿಷ, ಪ್ರಧಾನಿ ಮೋದಿ ಭದ್ರತೆಗಾಗಿ 14 ಕೋಟಿ ರೂಪಾಯಿ ವ್ಯಯ
ಕಾಂಗ್ರೆಸ್ ರಾಜಭವನ ಚಲೋ ಅರ್ಧಕ್ಕೆ ಸ್ಟಾಪ್: ಶಾಸಕಿಯ ಕೊರಳಿಗೆ ಕೈ ಹಾಕಿ ಎಳೆದಾಡಿದ್ರಾ ಪೊಲೀಸರು?
Rajyasbha Polls: ಸಿದ್ದರಾಮಯ್ಯ ಕೊಠಡಿಗೆ ಸಿ ಟಿ ರವಿ; JDS ಶ್ರೀನಿವಾಸ್ ಗೌಡರಿಂದ ಅಡ್ಡ ಮತದಾನ
ಬಿಜೆಪಿ ಮುಖಂಡ, ಶ್ರೀರಾಮಸೇನೆ ಮುಖ್ಯಸ್ಥನ ತಲೆಗೆ ತಲಾ 10 ಲಕ್ಷ ಘೋಷಣೆ; Instagramನಲ್ಲಿ ಬೆದರಿಕೆ