ಬಂಧಿತರ ವಿರುದ್ಧ ಸೆಕ್ಷನ್ 153-A (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಹಾಗೂ ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳೆ ಮಾರಾಟಗಾರ ತಸ್ಲೀಮ್ ಅಲಿ, ಆಗಸ್ಟ್ 22 ರಂದು ಇಂದೋರ್ನ ಗೋವಿಂದ್ ನಗರದಲ್ಲಿ ಮಹಿಳೆಯರಿಗೆ ಬಳೆಗಳನ್ನು ಮಾರಾಟ ಮಾಡುವಾಗ ನಕಲಿ ಹೆಸರನ್ನು ಬಳಸಿದ್ದಕ್ಕಾಗಿ ಥಳಿಸಲಾಯಿತು. ಹಲ್ಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
webtech_news18
Share Video
ಬಂಧಿತರ ವಿರುದ್ಧ ಸೆಕ್ಷನ್ 153-A (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಹಾಗೂ ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳೆ ಮಾರಾಟಗಾರ ತಸ್ಲೀಮ್ ಅಲಿ, ಆಗಸ್ಟ್ 22 ರಂದು ಇಂದೋರ್ನ ಗೋವಿಂದ್ ನಗರದಲ್ಲಿ ಮಹಿಳೆಯರಿಗೆ ಬಳೆಗಳನ್ನು ಮಾರಾಟ ಮಾಡುವಾಗ ನಕಲಿ ಹೆಸರನ್ನು ಬಳಸಿದ್ದಕ್ಕಾಗಿ ಥಳಿಸಲಾಯಿತು. ಹಲ್ಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
Featured videos
up next
Bhopal: ಮುಸ್ಲಿಂ ಬಳೆಗಾರನ ಮೇಲೆ ಅಮಾನುಷ ಹಲ್ಲೆ: ಪ್ರತಿಭಟನೆ ನಡೆಸಿದ್ದ ವ್ಯಕ್ತಿಯ ಬಂಧಿಸಿದ ಪೊಲೀಸರು
ಡ್ರಗ್ ಜಾಲದಲ್ಲಿ 30 ಜನ ಸೆಲೆಬ್ರಿಟಿಗಳು? ಯಾರಿದು ಸೋನಿಯಾ ಅಗರ್ವಾಲ್; ಇಲ್ಲಿದೆ ಮಾಹಿತಿ
ಪಾಸಿಟಿವಿಟಿ ದರ ಶೇ.2 ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6 ರಿಂದ 8ನೇ ತರಗತಿ ಓಪನ್
ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರೀಕರಣವೆಂಬ ವಾದದಲ್ಲಿ ಹುರುಳಿಲ್ಲ; ಸಚಿವ ಅಶ್ವಥ್ ನಾರಾಯಣ್
ಅಫ್ಘನ್ ಬಿಕ್ಕಟ್ಟು ಭಾರತದ ಎದುರು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ; ಸಚಿವ ರಾಜನಾಥ್ ಸಿಂಗ್
ಪತಿ ಕಾನ್ಯೆ ವೆಸ್ಟ್ ಆಲ್ಬಂ ಪ್ರಚಾರ ಮಾಡಿ ಪೇಚಿಗೆ ಸಿಲುಕಿದ ಕಿಮ್ ಕರ್ದಾಶಿಯನ್!
Pfizer vaccine: ಫೈಜರ್ ಕೋವಿಡ್ ಲಸಿಕೆ ಪಡೆದಿದ್ದ ಮಹಿಳೆ ಸಾವು