ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಆಗಲು ಗೆಸ್ಟ್ ಹೌಸ್ ಗೆ ಆಗಮಿಸಿದ ಜಮೀರ್ ಅಹಮ್ಮದ್.ಜಮಖಂಡಿ ನಗರದ ಬಿಎಲ್ ಡಿ ಇ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿರೋ ಸಿದ್ದರಾಮಯ್ಯ.ನಿನ್ನೆ ಜಮಖಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಯಿಸಿ ವಾಸ್ತವ್ಯ ಹೂಡಿರೋ ಸಿದ್ದರಾಮಯ್ಯ.ಸಿದ್ದರಾಮಯ್ಯ ಪ್ರಚಾರಕ್ಕಿಂದು ಜಮೀರ್ ಅಹಮ್ಮದ್ ಸಾಥ್.ಎರಡನೆ ದಿನದ ಚುನಾವಣೆ ಪ್ರಚಾರ ನಡೆಸಲಿರೋ ಸಿದ್ದರಾಮಯ್ಯ.ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಗೆಲ್ಲಿಸಲು ಪಣ ತೊಟ್ಟಿರೋ ಸಿದ್ದರಾಮಯ್ಯ.ಮೂರುದಿನ ಸಿದ್ದರಾಮಯ್ಯ ಜಮಖಂಡಿ ಯಲ್ಲೇ ಪ್ರಚಾರ.ಬಾಗಲಕೋಟೆ ಜಿಲ್ಲೆ ಜಮಖಂಡಿ ವಿಧಾನಸಭಾ ಕ್ಷೇತ್ರ.
Shyam.Bapat
Share Video
ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಆಗಲು ಗೆಸ್ಟ್ ಹೌಸ್ ಗೆ ಆಗಮಿಸಿದ ಜಮೀರ್ ಅಹಮ್ಮದ್.ಜಮಖಂಡಿ ನಗರದ ಬಿಎಲ್ ಡಿ ಇ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿರೋ ಸಿದ್ದರಾಮಯ್ಯ.ನಿನ್ನೆ ಜಮಖಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಯಿಸಿ ವಾಸ್ತವ್ಯ ಹೂಡಿರೋ ಸಿದ್ದರಾಮಯ್ಯ.ಸಿದ್ದರಾಮಯ್ಯ ಪ್ರಚಾರಕ್ಕಿಂದು ಜಮೀರ್ ಅಹಮ್ಮದ್ ಸಾಥ್.ಎರಡನೆ ದಿನದ ಚುನಾವಣೆ ಪ್ರಚಾರ ನಡೆಸಲಿರೋ ಸಿದ್ದರಾಮಯ್ಯ.ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಗೆಲ್ಲಿಸಲು ಪಣ ತೊಟ್ಟಿರೋ ಸಿದ್ದರಾಮಯ್ಯ.ಮೂರುದಿನ ಸಿದ್ದರಾಮಯ್ಯ ಜಮಖಂಡಿ ಯಲ್ಲೇ ಪ್ರಚಾರ.ಬಾಗಲಕೋಟೆ ಜಿಲ್ಲೆ ಜಮಖಂಡಿ ವಿಧಾನಸಭಾ ಕ್ಷೇತ್ರ.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ