ನಡುರಸ್ತೆಯಲ್ಲಿ ಮಾಂಟೇಸ್ ಕಂಪನಿಗೆ ಸೇರಿದ ಕಾರೊಂದು ಧಗಧಗನೇ ಉರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ ಮೂಲದ ಮಹಮ್ಮದ್ ಸರ್ಮದ್ ಎನ್ನುವರಿಗೆ ಸೇರಿದ ಕಾರಾಗಿದ್ದು, ಕಾರಿನಲ್ಲಿ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಏಕಾಏಕಿ ಇಂಜಿನಲ್ಲಿ ಬೆಂಕಿ ಹಚ್ಚಿಕೊಂಡಿದೆ. ಬೆಂಕಿ ಅವಘಡ ಸಂಭವಿಸಿದ ಇಪ್ಪತ್ತು ಅಡಿ ದೂರದಲ್ಲಿ ಪೆಟ್ರೋಲ್ ಬಂಕ್ ಇದ್ದರಿಂದ ಭಯದ ವಾತಾವರಣ ಸೃಷ್ಠಿಯಾಗಿತ್ತು. ತಕ್ಷಣ ಅಗ್ನಿಶಾಮಕ ಧಳದ ಸಿಬ್ಬಂದಿ
Shyam.Bapat
Share Video
ನಡುರಸ್ತೆಯಲ್ಲಿ ಮಾಂಟೇಸ್ ಕಂಪನಿಗೆ ಸೇರಿದ ಕಾರೊಂದು ಧಗಧಗನೇ ಉರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ ಮೂಲದ ಮಹಮ್ಮದ್ ಸರ್ಮದ್ ಎನ್ನುವರಿಗೆ ಸೇರಿದ ಕಾರಾಗಿದ್ದು, ಕಾರಿನಲ್ಲಿ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಏಕಾಏಕಿ ಇಂಜಿನಲ್ಲಿ ಬೆಂಕಿ ಹಚ್ಚಿಕೊಂಡಿದೆ. ಬೆಂಕಿ ಅವಘಡ ಸಂಭವಿಸಿದ ಇಪ್ಪತ್ತು ಅಡಿ ದೂರದಲ್ಲಿ ಪೆಟ್ರೋಲ್ ಬಂಕ್ ಇದ್ದರಿಂದ ಭಯದ ವಾತಾವರಣ ಸೃಷ್ಠಿಯಾಗಿತ್ತು. ತಕ್ಷಣ ಅಗ್ನಿಶಾಮಕ ಧಳದ ಸಿಬ್ಬಂದಿ
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ