ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ.ನಂಜನಗೂಡಿನ ಅಂಚಿಪುರ ಗ್ರಾಮದಲ್ಲಿ ಚಿರತೆ ಸೆರೆ.1ವರ್ಷದ ಗಂಡು ಚಿರತೆ ಸೆರೆ.ತಡರಾತ್ರಿ ಮಹೇಶ್ ಎಂಬುವವರ ಜಮೀನಿನಲ್ಲಿ ಸೆರೆ.
ಚಿರತೆ, ಹುಲಿ ಕಾಟದಿಂದ ಹೈರಾಣಾಗಿದ್ದ ಗ್ರಾಮಸ್ಥರು.ಹುಲಿ, ಚಿರತೆ ಸೆರೆಗಾಗಿ ಜಮೀನಿನಲ್ಲಿ ಬೋನ್ ಇಟ್ಟಿದ್ದ ಅರಣ್ಯ ಇಲಾಖೆ.ನಿನ್ನೆ ಸಂಜೆ ಬೋನಿಗೆ ಬಿದ್ದ ಚಿರತೆ.ತಡರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು.ಚಿರತೆಯನ್ನ ಕಾಡಿಗೆ ಬಿಟ್ಟ ಅರಣ್ಯಕ್ಕೆ ಇಲಾಖೆ ಅಧಿಕಾರಿಗಳು.
Shyam.Bapat
Share Video
ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ.ನಂಜನಗೂಡಿನ ಅಂಚಿಪುರ ಗ್ರಾಮದಲ್ಲಿ ಚಿರತೆ ಸೆರೆ.1ವರ್ಷದ ಗಂಡು ಚಿರತೆ ಸೆರೆ.ತಡರಾತ್ರಿ ಮಹೇಶ್ ಎಂಬುವವರ ಜಮೀನಿನಲ್ಲಿ ಸೆರೆ.
ಚಿರತೆ, ಹುಲಿ ಕಾಟದಿಂದ ಹೈರಾಣಾಗಿದ್ದ ಗ್ರಾಮಸ್ಥರು.ಹುಲಿ, ಚಿರತೆ ಸೆರೆಗಾಗಿ ಜಮೀನಿನಲ್ಲಿ ಬೋನ್ ಇಟ್ಟಿದ್ದ ಅರಣ್ಯ ಇಲಾಖೆ.ನಿನ್ನೆ ಸಂಜೆ ಬೋನಿಗೆ ಬಿದ್ದ ಚಿರತೆ.ತಡರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು.ಚಿರತೆಯನ್ನ ಕಾಡಿಗೆ ಬಿಟ್ಟ ಅರಣ್ಯಕ್ಕೆ ಇಲಾಖೆ ಅಧಿಕಾರಿಗಳು.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ