ಬೆಂಗಳೂರು: ಕೊರೊನಾ ವೈರಸ್ ಬಹಳ ಬೇಗ ಹರಡುವ ಹೊಸ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇಡೀ ವಿಶ್ವವೇ ತತ್ತರಿಸುತ್ತಿದೆ. ರಾಜ್ಯದಲ್ಲೂ ಹೈ ಅಲರ್ಟ್ ಇದೆ. ವಿದೇಶದಿಂದ ಬಂದವರನ್ನು ತಪಾಸಣೆಗೆ ಕಡ್ಡಾಯವಾಗಿ ಒಳಪಡಿಸಬೇಕು. ಆದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ವೈರಸ್ ತಪಾಸಣೆಯೇ ನಡೆಯುತ್ತಿಲ್ಲ ಎಂದು 40 ಪ್ರಯಾಣಿಕರು ಆರೋಪಿಸಿದ್ದಾರೆ. ನ್ಯೂಸ್18 ಕನ್ನಡದ ಜೊತೆ ಮಾತನಾಡಿದ ಈ ಪ್ರಯಾಣಿಕರು ತಾವು ವಿದೇಶದಿಂದ ಮುಂಬೈಗೆ ಬಂದು ಅಲ್ಲಿಂದ ಬೆಂಗಳೂರಿಗೆ ಆಗಮಿಸಿದೆವು. ಎಲ್ಲಿಯೂ ಕೂಡ ನಮ್ಮನ್ನು ತಪಾಸಣೆ ಮಾಡಲಿಲ್ಲ ಎಂದಿದ್ದಾರೆ.
webtech_news18
Share Video
ಬೆಂಗಳೂರು: ಕೊರೊನಾ ವೈರಸ್ ಬಹಳ ಬೇಗ ಹರಡುವ ಹೊಸ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇಡೀ ವಿಶ್ವವೇ ತತ್ತರಿಸುತ್ತಿದೆ. ರಾಜ್ಯದಲ್ಲೂ ಹೈ ಅಲರ್ಟ್ ಇದೆ. ವಿದೇಶದಿಂದ ಬಂದವರನ್ನು ತಪಾಸಣೆಗೆ ಕಡ್ಡಾಯವಾಗಿ ಒಳಪಡಿಸಬೇಕು. ಆದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ವೈರಸ್ ತಪಾಸಣೆಯೇ ನಡೆಯುತ್ತಿಲ್ಲ ಎಂದು 40 ಪ್ರಯಾಣಿಕರು ಆರೋಪಿಸಿದ್ದಾರೆ. ನ್ಯೂಸ್18 ಕನ್ನಡದ ಜೊತೆ ಮಾತನಾಡಿದ ಈ ಪ್ರಯಾಣಿಕರು ತಾವು ವಿದೇಶದಿಂದ ಮುಂಬೈಗೆ ಬಂದು ಅಲ್ಲಿಂದ ಬೆಂಗಳೂರಿಗೆ ಆಗಮಿಸಿದೆವು. ಎಲ್ಲಿಯೂ ಕೂಡ ನಮ್ಮನ್ನು ತಪಾಸಣೆ ಮಾಡಲಿಲ್ಲ ಎಂದಿದ್ದಾರೆ.
Featured videos
up next
ಡಿಕೆಶಿಗೆ ಧೈರ್ಯ ಇದ್ದಿದ್ದರಿಂದಲೇ ಎರೆಡರಡು ಬಾರಿ ಕೋವಿಡ್ ಆಸ್ಪತ್ರೆಯಲ್ಲಿ ಮಲಗಿದ್ರು; ಸುಧಾಕರ್ ವ್ಯಂಗ್ಯ
ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಸಿಗುತ್ತಾ ಅನುಮತಿ? ನಾಳೆ ಹೊರಬೀಳಲಿದೆ ಸ್ಪಷ್ಟ ಚಿತ್ರಣ
ದಕ್ಷಿಣ ಕನ್ನಡದಲ್ಲಿ ಇಳಿಮುಖವಾಗದ ಕೊರೋನಾ ಸಾವಿನ ಸಂಖ್ಯೆ; ಖಾಸಗಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ
ನಿಗೂಢ ರೋಗಕ್ಕೆ ಉತ್ತರಪ್ರದೇಶದ ಫಿರೋಜಾಬಾದ್ನಲ್ಲಿ 33 ಮಕ್ಕಳು ಸೇರಿ 40 ಜನ ಸಾವು!
63.09 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಯನ್ನು ರಾಜ್ಯಗಳಿಗೆ ಸರಬರಾಜು ಮಾಡಲಾಗಿದೆ: ಕೇಂದ್ರದ ಮಾಹಿತಿ
Tamil Nadu: ಕೊರೋನಾ ಹೆಚ್ಚಳ ಹಿನ್ನೆಲೆ: ಗಣೇಶ ಹಬ್ಬದ ಮೆರವಣಿಗೆ ನಿಷೇಧಿಸಿದ ತಮಿಳುನಾಡು ಸರ್ಕಾರ
ಪಾಸಿಟಿವಿಟಿ ದರ ಶೇ.2 ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6 ರಿಂದ 8ನೇ ತರಗತಿ ಓಪನ್
ಲಾಕ್ಡೌನ್ ಸಡಿಲಿಕೆಯಿಂದ ಏರುತ್ತಿರುವ ಕೊರೋನಾ ಕೇಸ್; ಕೇರಳದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ
Explained: ZyCoV-D ಲಸಿಕೆಯ ವಿಶೇಷತೆ ಏನು..? ಇದು ಮಕ್ಕಳಿಗೆ ಹೆಚ್ಚು ಸುರಕ್ಷಿತವಾಗಿದೆಯೇ..?
corona : ಅಧಿಕಾರಿಗಳ ನಿರ್ಲಕ್ಷ್ಯ; ಕೊಡಗಿನ ಕರಿಕೆ ಚೆಕ್ಪೋಸ್ಟ್ನಲ್ಲಿ ಇಲ್ಲ ಕಟ್ಟುನಿಟ್ಟಿನ ಕ್ರಮ