ಹೋಮ್ » ವಿಡಿಯೋ

ವಿಜಯಪುರ: ರಾಜ್ಯ ಹೆದ್ದಾರಿಗೆ ಮುಳ್ಳಿನಗಂಟಿ, ಹತ್ತಿ ಗಿಡವಿಟ್ಟು ರೈತರ ಪ್ರತಿಭಟನೆ

ವಿಡಿಯೋ08:21 AM November 16, 2018

ಕಬ್ಬಿಗೆ ಬೆಂಬಲ ಬೆಲೆಗಾಗಿ ಆಗ್ರಹಿಸಿ ಮುಧೋಳ ಬಂದ್ ಕರೆ ನೀಡಿರುವ ರೈತರು, ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ನಡೆಸಿದ ರೈತರು, ಮುಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿ ಪ್ರತಿಭಟನೆ, ವಿಜಯಪುರ - ಧಾರವಾಡ ರಾಜ್ಯ ಹೆದ್ದಾರಿಗೆ ಮುಳ್ಳಿನಗಂಟಿ,ಹತ್ತಿಗಿಡವಿಟ್ಟು ಪ್ರತಿಭಟನೆ, ಕಾರ್ಖಾನೆ ಮಾಲೀಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು, ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ, ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಶಿರೋಳ.

sangayya

ಕಬ್ಬಿಗೆ ಬೆಂಬಲ ಬೆಲೆಗಾಗಿ ಆಗ್ರಹಿಸಿ ಮುಧೋಳ ಬಂದ್ ಕರೆ ನೀಡಿರುವ ರೈತರು, ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ನಡೆಸಿದ ರೈತರು, ಮುಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿ ಪ್ರತಿಭಟನೆ, ವಿಜಯಪುರ - ಧಾರವಾಡ ರಾಜ್ಯ ಹೆದ್ದಾರಿಗೆ ಮುಳ್ಳಿನಗಂಟಿ,ಹತ್ತಿಗಿಡವಿಟ್ಟು ಪ್ರತಿಭಟನೆ, ಕಾರ್ಖಾನೆ ಮಾಲೀಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು, ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ, ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಶಿರೋಳ.

ಇತ್ತೀಚಿನದು

Top Stories

//