ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬೆಳ್ಳಿ ಇಟ್ಟಿಗೆ ರವಾನೆ

  • 10:27 AM March 25, 2023
  • davanagere
Share This :

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬೆಳ್ಳಿ ಇಟ್ಟಿಗೆ ರವಾನೆ

ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್ ಅಭಿಮಾನಿಗಳು ಬರೋಬ್ಬರಿ 15 ಕೆಜಿ ಗಾತ್ರದ ಬೆಳ್ಳಿ ಇಟ್ಟಿಗೆ ತಯಾರಿಸಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಈ ಬೆಳ್ಳಿ ಇಟ್ಟಿಗೆಯನ್ನು ಸಮರ್ಪಣೆ ಮಾಡಲಿದ್ದಾರೆ.