ಚಿಕ್ಕಮಗಳೂರು : ದೇವಾಲಯದ ಕಟ್ಟು ಪಾಡಿನಲ್ಲಿ ಬೆಟ್ಟವನ್ನ ಹತ್ತಿ ದೇವಿರಮ್ಮ ದರ್ಶನ ಪಡೆಯುವಂತೆ ದೇವಾಲಯ ಸಮಿತಿಯಿಂದ ಮನವಿ, ಫೇಸ್ ಬುಕ್ ಸಾಮಾಜಿಕ ಜಾಲ ತಾಣದಲ್ಲಿ ಹರಿಡಿದ ಸುದ್ದಿಗೆ ಕಿವಿಕೊಡದಂತೆ ಮನವಿ, ದೇವಿರಮ್ಮ ದೇವಾಲಯ ಸಮಿತಿ ಕಾರ್ಯಾಧ್ಯಕ್ಷ ಕುಲಶೇಖರ್ ಮನವಿ, ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗದಲ್ಲಿರುವ ದೇವಿರಮ್ಮ ಬೆಟ್ಟ, ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶ, ರಾಜ್ಯದ ವಿವಿಧ ಕಡೆಗಳಿಂದ ಅಗಮಿಸಲಿರುವ 70 ಸಾವಿರಕ್ಕೂ ಅಧಿಕ ಭಕ್ತರು, ನಿನ್ನೆ ಬಜರಂಗದಳ ಕಾರ್ಯಕರ್ತರು ಸಭ್ಯತೆ ಮೀರಿದ್ರೆ ಹುಷಾರ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿತ್ತು
sangayya
Share Video
ಚಿಕ್ಕಮಗಳೂರು : ದೇವಾಲಯದ ಕಟ್ಟು ಪಾಡಿನಲ್ಲಿ ಬೆಟ್ಟವನ್ನ ಹತ್ತಿ ದೇವಿರಮ್ಮ ದರ್ಶನ ಪಡೆಯುವಂತೆ ದೇವಾಲಯ ಸಮಿತಿಯಿಂದ ಮನವಿ, ಫೇಸ್ ಬುಕ್ ಸಾಮಾಜಿಕ ಜಾಲ ತಾಣದಲ್ಲಿ ಹರಿಡಿದ ಸುದ್ದಿಗೆ ಕಿವಿಕೊಡದಂತೆ ಮನವಿ, ದೇವಿರಮ್ಮ ದೇವಾಲಯ ಸಮಿತಿ ಕಾರ್ಯಾಧ್ಯಕ್ಷ ಕುಲಶೇಖರ್ ಮನವಿ, ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗದಲ್ಲಿರುವ ದೇವಿರಮ್ಮ ಬೆಟ್ಟ, ಇಂದು ರಾತ್ರಿಯಿಂದಲೇ 3 ಸಾವಿರ ಅಡಿ ಬೆಟ್ಟವನ್ನ ಏರಿ ಭಕ್ತರಿಗೆ ದೇವಿರಮ್ಮನ ದರ್ಶನಕ್ಕೆ ಅವಕಾಶ, ರಾಜ್ಯದ ವಿವಿಧ ಕಡೆಗಳಿಂದ ಅಗಮಿಸಲಿರುವ 70 ಸಾವಿರಕ್ಕೂ ಅಧಿಕ ಭಕ್ತರು, ನಿನ್ನೆ ಬಜರಂಗದಳ ಕಾರ್ಯಕರ್ತರು ಸಭ್ಯತೆ ಮೀರಿದ್ರೆ ಹುಷಾರ್ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿತ್ತು
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ