ಬಾಯ್ಲರ್ ಸ್ಫೋಟಗೊಂಡು ಕಟ್ಟಡ ಛಾವಣಿ ಕುಸಿತ,ನಾಲ್ವರು ಕಾರ್ಮಿಕರು ಸಾವು, ಹಲವರಿಗೆ ಗಾಯ.ಮುಧೋಳದ ನಿರಾಣಿ ಸಕ್ಕರೆ ಫ್ಯಾಕ್ಟರಿಯಲ್ಲಿ ಬ್ಲಾಸ್ಟ್.ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಕಾರ್ಖಾನೆ.ಕಟ್ಟಡದಲ್ಲಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ.ಕಟ್ಟಡದಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ.ಮಾಜಿ ಸಚಿವ ಮುರುಗೇಶ್ ನಿರಾಣಿ ಒಡೆತನದ ಕಾರ್ಖಾನೆ