ಕುಮಾರ್ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಜಲಕ್,ಸಿಗರೇಟ್ ಸೇದಿ ಹೊಗೆ ಬಿಟ್ಟ ಅನ್ನೋ ವಿಚಾರಕ್ಕೆ ಗಲಾಟೆ ಹಲ್ಲೆ,ರೌಡಿಶೀಟರ್ ಜಲಕ್ ಸಿಗರೇಟ್ ಸೇದಿ ಕುಮಾರ್ ಮುಖಕ್ಕೆ ಹೊಗೆ ಬಿಟ್ಟಿದ್ದ,ಇದನ್ನು ಪ್ರಶ್ನಿಸಿದ್ದ ಕುಮಾರ್ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಜಲಕ್,ಈ ವೇಳೆ ಕುಮಾರ್ ಕೂಡ ರೌಡಿ ಜಲಕ್ ಮೇಲೆ ಹಲ್ಲೆ ಮಾಡಿದ್ದ,ಸಂಪಿಗೆಹಳ್ಳಿ ಬಳಿಯ ಹೆಗಡೆ ನಗರದಲ್ಲಿ ಘಟನೆ,ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ,ಗಾಯಾಳು ಕುಮಾರ್ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನೆ,ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು
Shyam.Bapat
Share Video
ಕುಮಾರ್ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಜಲಕ್,ಸಿಗರೇಟ್ ಸೇದಿ ಹೊಗೆ ಬಿಟ್ಟ ಅನ್ನೋ ವಿಚಾರಕ್ಕೆ ಗಲಾಟೆ ಹಲ್ಲೆ,ರೌಡಿಶೀಟರ್ ಜಲಕ್ ಸಿಗರೇಟ್ ಸೇದಿ ಕುಮಾರ್ ಮುಖಕ್ಕೆ ಹೊಗೆ ಬಿಟ್ಟಿದ್ದ,ಇದನ್ನು ಪ್ರಶ್ನಿಸಿದ್ದ ಕುಮಾರ್ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಜಲಕ್,ಈ ವೇಳೆ ಕುಮಾರ್ ಕೂಡ ರೌಡಿ ಜಲಕ್ ಮೇಲೆ ಹಲ್ಲೆ ಮಾಡಿದ್ದ,ಸಂಪಿಗೆಹಳ್ಳಿ ಬಳಿಯ ಹೆಗಡೆ ನಗರದಲ್ಲಿ ಘಟನೆ,ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ,ಗಾಯಾಳು ಕುಮಾರ್ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನೆ,ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ