ಹುಬ್ಬಳ್ಳಿಯಲ್ಲಿ ವೈದ್ಯರ ಎಡವಟ್ಟಿನಿಂದಾಗಿ ಯುವತಿ ಹಾಸಿಗೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಜ್18 ಕನ್ನಡದಲ್ಲಿ ಪ್ರಸಾರವಾದ ವರದಿಗೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನೊಂದ ಯುವತಿ ರೇಣುಕಾ ಹೊಸಮನಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಹುಬ್ಬಳ್ಳಿಯ ಕೃಷ್ಣಾಪುರ ಬಡಾವಣೆಯ ಮನೆಗೆ ಭೇಟಿ ನೀಡಿದ ಆರೊಗ್ಯಾಧಿಕಾರಿ ಡಾ.ಪ್ರಮೀಳಾ ಮತ್ತು ಆರೊಗ್ಯ ನಿರೀಕ್ಷಕ ಜಿ.ವಿ. ಓಂಕಾರಗೌಡರ ತಂಡ ಮಾಹಿತಿ ಕಲೆಹಾಕಿದೆ. ರೇಣುಕಾ ಮತ್ತವಳ ಕುಟುಂಬಕ್ಕೆ ಸಹಾಯದ ಭರವಸೆ ನೀಡಿದೆ
Shyam.Bapat
Share Video
ಹುಬ್ಬಳ್ಳಿಯಲ್ಲಿ ವೈದ್ಯರ ಎಡವಟ್ಟಿನಿಂದಾಗಿ ಯುವತಿ ಹಾಸಿಗೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಜ್18 ಕನ್ನಡದಲ್ಲಿ ಪ್ರಸಾರವಾದ ವರದಿಗೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನೊಂದ ಯುವತಿ ರೇಣುಕಾ ಹೊಸಮನಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಹುಬ್ಬಳ್ಳಿಯ ಕೃಷ್ಣಾಪುರ ಬಡಾವಣೆಯ ಮನೆಗೆ ಭೇಟಿ ನೀಡಿದ ಆರೊಗ್ಯಾಧಿಕಾರಿ ಡಾ.ಪ್ರಮೀಳಾ ಮತ್ತು ಆರೊಗ್ಯ ನಿರೀಕ್ಷಕ ಜಿ.ವಿ. ಓಂಕಾರಗೌಡರ ತಂಡ ಮಾಹಿತಿ ಕಲೆಹಾಕಿದೆ. ರೇಣುಕಾ ಮತ್ತವಳ ಕುಟುಂಬಕ್ಕೆ ಸಹಾಯದ ಭರವಸೆ ನೀಡಿದೆ
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ