ಧಾರವಾಡ ಜಿಲ್ಲೆ ಅಣ್ಣಿಗೇರಿಯಲ್ಲಿ ಬರ ಅಧ್ಯಯನ ನಡೆಸಿ ಮಾತನಾಡಿದ ಶೆಟ್ಟರ್.ನೂರಕ್ಕೂ ಹೆಚ್ಚು ತಾಲೂಕು ಬರ ಪೀಡಿತ ಅಂತಾ ಘೋಷಣೆ ಆಗಿದೆ.ಆದರೆ ಯಾವುದೇ ಕಾರ್ಯ ಆಗುತ್ತಿಲ್ಲ, ಬರ ಪರಿಶೀಲನೆ ಮಾಡುತ್ತಿಲ್ಲ.ಹೀಗಾಗಿ ನಾವೇ ಬಿಜೆಪಿಯವರೆ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇವೆ.ರೈತರ ಸಂಕಷ್ಟ ಎಲ್ಲ ಕಡೆ ಕಂಡು ಬಂದಿದೆ.ನೂರಕ್ಕೆ ನೂರರಷ್ಟು ಅಣ್ಣಿಗೇರಿ ಭಾಗದಲ್ಲಿ ಮೆಣಸಿನಕಾಯಿ ಬೆಳೆ ಹಾಳಾಗಿದೆ.
Shyam.Bapat
Share Video
ಧಾರವಾಡ ಜಿಲ್ಲೆ ಅಣ್ಣಿಗೇರಿಯಲ್ಲಿ ಬರ ಅಧ್ಯಯನ ನಡೆಸಿ ಮಾತನಾಡಿದ ಶೆಟ್ಟರ್.ನೂರಕ್ಕೂ ಹೆಚ್ಚು ತಾಲೂಕು ಬರ ಪೀಡಿತ ಅಂತಾ ಘೋಷಣೆ ಆಗಿದೆ.ಆದರೆ ಯಾವುದೇ ಕಾರ್ಯ ಆಗುತ್ತಿಲ್ಲ, ಬರ ಪರಿಶೀಲನೆ ಮಾಡುತ್ತಿಲ್ಲ.ಹೀಗಾಗಿ ನಾವೇ ಬಿಜೆಪಿಯವರೆ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇವೆ.ರೈತರ ಸಂಕಷ್ಟ ಎಲ್ಲ ಕಡೆ ಕಂಡು ಬಂದಿದೆ.ನೂರಕ್ಕೆ ನೂರರಷ್ಟು ಅಣ್ಣಿಗೇರಿ ಭಾಗದಲ್ಲಿ ಮೆಣಸಿನಕಾಯಿ ಬೆಳೆ ಹಾಳಾಗಿದೆ.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ