ಜಮಖಂಡಿ ವಿಧಾನಸಭಾ ಬೈ ಎಲೆಕ್ಷನ್ ಕಾಂಗ್ರೆಸ್ ಭಾರಿ ಮುನ್ನಡೆ ಹಿನ್ನೆಲೆ, ಜಮಖಂಡಿ ಕಾಂಗ್ರೆಸ್ ನಲ್ಲಿ ಮನೆ ಮಾಡಿದ ಸಂಭ್ರಮ, ಅನುಕಂಪದ ಅಲೆಗೆ ಕಾಂಗ್ರೆಸ್ ಅಭ್ಯರ್ಥಿಗೆ ಮಣೆ ಹಾಕಿದ ಜಮಖಂಡಿ ಮತದಾರರು, ಮಾಜಿ ಸಿಎಂ ಸಿದ್ದರಾಮಯ್ಯ ಪ್ಲಾನ್ ಗೆ ಬಿಜೆಪಿ ಪ್ಲಾನ್ ಪ್ಲಾಪ್, ಜಮಖಂಡಿಯಲ್ಲೂ ಸಿದ್ದರಾಮಯ್ಯ ವರ್ಚಸ್ಸು ವರ್ಕೌಟ್, ಜಮಖಂಡಿ ಯಲ್ಲಿ ನಾಲ್ಕು ದಿನ ಠಿಕಾಣಿ ಹೂಡಿ ಗೆಲುವಿಗೆ ರಣತಂತ್ರ ರೂಪಿಸಿದ್ದ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ,ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ತೀವ್ರ ಮುಖಭಂಗ.
sangayya
Share Video
ಜಮಖಂಡಿ ವಿಧಾನಸಭಾ ಬೈ ಎಲೆಕ್ಷನ್ ಕಾಂಗ್ರೆಸ್ ಭಾರಿ ಮುನ್ನಡೆ ಹಿನ್ನೆಲೆ, ಜಮಖಂಡಿ ಕಾಂಗ್ರೆಸ್ ನಲ್ಲಿ ಮನೆ ಮಾಡಿದ ಸಂಭ್ರಮ, ಅನುಕಂಪದ ಅಲೆಗೆ ಕಾಂಗ್ರೆಸ್ ಅಭ್ಯರ್ಥಿಗೆ ಮಣೆ ಹಾಕಿದ ಜಮಖಂಡಿ ಮತದಾರರು, ಮಾಜಿ ಸಿಎಂ ಸಿದ್ದರಾಮಯ್ಯ ಪ್ಲಾನ್ ಗೆ ಬಿಜೆಪಿ ಪ್ಲಾನ್ ಪ್ಲಾಪ್, ಜಮಖಂಡಿಯಲ್ಲೂ ಸಿದ್ದರಾಮಯ್ಯ ವರ್ಚಸ್ಸು ವರ್ಕೌಟ್, ಜಮಖಂಡಿ ಯಲ್ಲಿ ನಾಲ್ಕು ದಿನ ಠಿಕಾಣಿ ಹೂಡಿ ಗೆಲುವಿಗೆ ರಣತಂತ್ರ ರೂಪಿಸಿದ್ದ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ,ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ತೀವ್ರ ಮುಖಭಂಗ.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ