ನಾನು ಭೂ ಮಾಫಿಯಾ ವಿರುದ್ಧ ಹೋರಾಡಿದಕ್ಕೆ ವರ್ಗಾವಣೆ ಭಾಗ್ಯ ಸಿಕ್ಕಿತು. ಮೈಸೂರಿನಲ್ಲಿ ಭೂ ಮಾಫಿಯಾವನ್ನು ಒಂದು ಪ್ರವೃತ್ತಿ ಮಾಡಿಕೊಂಡು ಬಂದಿದ್ದಾರೆ. ಈ ಸಣ್ಣ ಸಣ್ಣ ರಾಜಕಾರಣಿಗಳು ಈ ಪ್ರವೃತ್ತಿ ಮಾಡ್ಕೊಂಡಿದ್ದಾರೆ. ಸಾರಾ ಮಹೇಶ್, ರಾಜೀವ್ ಇಂತವರೆಲ್ಲರದ್ದು ಇದೇ ಪ್ರವೃತ್ತಿ ಎಂದು ಜನಪ್ರತಿನಿಧಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.