ಉಪ ಚುನಾವಣಾ ಪ್ರಚಾರದ ವೇಳೆ ಬೈಕ್ ಮೇಲೆ ಓಡಾಟ.ಗ್ರಾಮದಿಂದ ಗ್ರಾಮಕ್ಕೆ ಬೈಕ್ ಮೇಲೆ ತೆರಳಿದ ಪ್ರತಾಪ್ ಸಿಂಹ.ಪ್ರತಾಪ್ ಸಿಂಹ, ಮೈಸೂರು-ಕೊಡಗು ಸಂಸದ.ಮರೆಗುದ್ದಿ ಗ್ರಾಮದಿಂದ ಕೊಣ್ಣೂರು ಗ್ರಾಮದವರೆಗೆ ಬೈಕ್ ಮೂಲಕ ಪ್ರಯಾಣ.ಹೆಲ್ಮೆಟ್ ಇಲ್ಲದೆ ಬೈಕ್ ರೈಡ್ ಮಾಡಿ ನಿಯಮ ಉಲ್ಲಂಘನೆ.ಕಾನೂನು ಪಾಲಿಸಬೇಕಾದ ಸಂಸದರಿಂದಲೇ ನಿಯಮ ಉಲ್ಲಂಘಣೆ.ಜಮಖಂಡಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಪ್ರಚಾರದ ವೇಳೆ ಘಟನೆ.ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರ.
webtech_news18
Share Video
ಉಪ ಚುನಾವಣಾ ಪ್ರಚಾರದ ವೇಳೆ ಬೈಕ್ ಮೇಲೆ ಓಡಾಟ.ಗ್ರಾಮದಿಂದ ಗ್ರಾಮಕ್ಕೆ ಬೈಕ್ ಮೇಲೆ ತೆರಳಿದ ಪ್ರತಾಪ್ ಸಿಂಹ.ಪ್ರತಾಪ್ ಸಿಂಹ, ಮೈಸೂರು-ಕೊಡಗು ಸಂಸದ.ಮರೆಗುದ್ದಿ ಗ್ರಾಮದಿಂದ ಕೊಣ್ಣೂರು ಗ್ರಾಮದವರೆಗೆ ಬೈಕ್ ಮೂಲಕ ಪ್ರಯಾಣ.ಹೆಲ್ಮೆಟ್ ಇಲ್ಲದೆ ಬೈಕ್ ರೈಡ್ ಮಾಡಿ ನಿಯಮ ಉಲ್ಲಂಘನೆ.ಕಾನೂನು ಪಾಲಿಸಬೇಕಾದ ಸಂಸದರಿಂದಲೇ ನಿಯಮ ಉಲ್ಲಂಘಣೆ.ಜಮಖಂಡಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಪ್ರಚಾರದ ವೇಳೆ ಘಟನೆ.ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರ.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ