ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ ಗೆ ಅವಕಾಶ ನೀಡದ ಹಿನ್ನಲೆ ಸಭೆ.ಬಿಟಿಎಂ ಲೇಔಟ್, ಮತ್ತು ಜಯನಗರ ಕ್ಷೇತ್ರದ ಕಾರ್ಯಕರ್ತರು, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು , ಮಾಜಿ ಕಾರ್ಪೋರೇಟರ್ ಗಳು ಸಭೆಯಲ್ಲಿ ಭಾಗಿ. ರಾಮಲಿಂಗಾ ರೆಡ್ಡಿ ಪರವಾಗಿ ಹೈಕಮಾಂಡ್ ಬಳಿ ಮನವಿ ಮಾಡಲು ತೀರ್ಮಾನ ಸಾದ್ಯತೆ. ಇಂದು ಬೆಂಗಳೂರಿಗೆ ಆಗಮಿಸಲಿರುವ ಕೆಪಿಸಿಸಿ ಉಸ್ತುವಾರಿ ಕೆಸಿ ವೇಣುಗೋಪಾಲ್. ರಾಮಲಿಂಗಾ ರೆಡ್ಡಿ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡುವಂತೆ ಮನವಿ ಮಾಡಲು ತೀರ್ಮಾನ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಭೆ.
Shyam.Bapat
Share Video
ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ ಗೆ ಅವಕಾಶ ನೀಡದ ಹಿನ್ನಲೆ ಸಭೆ.ಬಿಟಿಎಂ ಲೇಔಟ್, ಮತ್ತು ಜಯನಗರ ಕ್ಷೇತ್ರದ ಕಾರ್ಯಕರ್ತರು, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು , ಮಾಜಿ ಕಾರ್ಪೋರೇಟರ್ ಗಳು ಸಭೆಯಲ್ಲಿ ಭಾಗಿ. ರಾಮಲಿಂಗಾ ರೆಡ್ಡಿ ಪರವಾಗಿ ಹೈಕಮಾಂಡ್ ಬಳಿ ಮನವಿ ಮಾಡಲು ತೀರ್ಮಾನ ಸಾದ್ಯತೆ. ಇಂದು ಬೆಂಗಳೂರಿಗೆ ಆಗಮಿಸಲಿರುವ ಕೆಪಿಸಿಸಿ ಉಸ್ತುವಾರಿ ಕೆಸಿ ವೇಣುಗೋಪಾಲ್. ರಾಮಲಿಂಗಾ ರೆಡ್ಡಿ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡುವಂತೆ ಮನವಿ ಮಾಡಲು ತೀರ್ಮಾನ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಭೆ.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ