ಉತ್ತರ ಕರ್ನಾಟಕದಲ್ಲಿ ಬಲು ಖುಷಿಯಿಂದ ಆಚರಿಸಲಾಗುವ ಕಾರಹುಣ್ಣಿಮೆ ಆಪತ್ತು ತಂದೊಡ್ಡಿದೆ. ಕಾರಹುಣ್ಣಿಮೆಯ ಕರಿ ಹರಿಯುವ ಆಚರಣೆ ಯುವಕನೊಬ್ಬನ ಸಾವಿಗೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಜೂ. 23 ರಂದು ನಡೆದ ಎತ್ತು ಓಡಿಸುವ ಸ್ಪರ್ಧೆಯಲ್ಲಿ ರಸ್ತೆ ಮಧ್ಯ ನಿಂತಿದ್ದ ಯುವಕನಿಗೆ ಹಿಂಬದಿಯಿಂದ ಬಂದ ಎತ್ತು ಬಲವಾಗಿ ಗುದ್ದಿದ ಪರಿಣಾಮ ವಿಜಯಪುರ ಜಿಲ್ಲೆ ಕಾಖಂಡಕಿ ಗ್ರಾಮದ 40 ವರ್ಷದ ಯುವಕ ಬಲಭೀಮ ಮೈಲಾರಿ ಪೋಳ ತೀವ್ರವಾಗಿ ಗಾಯಗೊಂಡಿದ್ದರು.
sangayya
Share Video
ಉತ್ತರ ಕರ್ನಾಟಕದಲ್ಲಿ ಬಲು ಖುಷಿಯಿಂದ ಆಚರಿಸಲಾಗುವ ಕಾರಹುಣ್ಣಿಮೆ ಆಪತ್ತು ತಂದೊಡ್ಡಿದೆ. ಕಾರಹುಣ್ಣಿಮೆಯ ಕರಿ ಹರಿಯುವ ಆಚರಣೆ ಯುವಕನೊಬ್ಬನ ಸಾವಿಗೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಜೂ. 23 ರಂದು ನಡೆದ ಎತ್ತು ಓಡಿಸುವ ಸ್ಪರ್ಧೆಯಲ್ಲಿ ರಸ್ತೆ ಮಧ್ಯ ನಿಂತಿದ್ದ ಯುವಕನಿಗೆ ಹಿಂಬದಿಯಿಂದ ಬಂದ ಎತ್ತು ಬಲವಾಗಿ ಗುದ್ದಿದ ಪರಿಣಾಮ ವಿಜಯಪುರ ಜಿಲ್ಲೆ ಕಾಖಂಡಕಿ ಗ್ರಾಮದ 40 ವರ್ಷದ ಯುವಕ ಬಲಭೀಮ ಮೈಲಾರಿ ಪೋಳ ತೀವ್ರವಾಗಿ ಗಾಯಗೊಂಡಿದ್ದರು.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!