ವಿಜಯಪುರ: ಪ್ರವಾಹ ಸಂತ್ರಸ್ತರಲ್ಲಿ ಧೈರ್ಯ ತುಂಬಲು ಶಾಸಕರೊಬ್ಬರು ಗಂಜಿ ಕೇಂದ್ರದಲ್ಲಿಯೇ ವಾಸ್ತವ್ಯ ಹೂಡಿದ ಅಪರೂಪದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹೀಗೆ ನಿರಾಶ್ರಿತರ ಗಂಜಿಕೇಂದ್ರದಲ್ಲಿ ರಾತ್ರಿ ಮಲಗಿ ಪ್ರವಾಹ ಸಂತ್ರಸ್ತರದಲ್ಲಿ ನೈತಿಕ ಸ್ಥೈರ್ಯ ತುಂಬಿದವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ. ಈ ಮೂಲಕ ಅವರು ಗಮನ ಸೆಳೆದಿದ್ದಾರೆ.
Shyam.Bapat
Share Video
ವಿಜಯಪುರ: ಪ್ರವಾಹ ಸಂತ್ರಸ್ತರಲ್ಲಿ ಧೈರ್ಯ ತುಂಬಲು ಶಾಸಕರೊಬ್ಬರು ಗಂಜಿ ಕೇಂದ್ರದಲ್ಲಿಯೇ ವಾಸ್ತವ್ಯ ಹೂಡಿದ ಅಪರೂಪದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹೀಗೆ ನಿರಾಶ್ರಿತರ ಗಂಜಿಕೇಂದ್ರದಲ್ಲಿ ರಾತ್ರಿ ಮಲಗಿ ಪ್ರವಾಹ ಸಂತ್ರಸ್ತರದಲ್ಲಿ ನೈತಿಕ ಸ್ಥೈರ್ಯ ತುಂಬಿದವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ. ಈ ಮೂಲಕ ಅವರು ಗಮನ ಸೆಳೆದಿದ್ದಾರೆ.
Featured videos
up next
ನಾನು ಸಿಎಂ ಆದ್ರೆ ನಂಬರ್ 1 ರಾಜ್ಯ ಮಾಡುವೆ ಎಂದ ಯತ್ನಾಳ್; ಬೊಮ್ಮಾಯಿಗೆ ಪರೋಕ್ಷ ಟಾಂಗ್!
ಸರಗಳ್ಳರ ಜೊತೆ ಫೈಟ್ ಮಾಡಿದ ಮಹಿಳೆ!
ರಾವಣ, ಶಕುನಿ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ: ಬೊಮ್ಮಾಯಿ
ಕಾಡಿನಿಂದ ನಾಡಿಗೆ ಬಂದ ಗಜಪಡೆ!
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ