ವಿಜಯಪುರ: ಪ್ರವಾಹ ಸಂತ್ರಸ್ತರಲ್ಲಿ ಧೈರ್ಯ ತುಂಬಲು ಶಾಸಕರೊಬ್ಬರು ಗಂಜಿ ಕೇಂದ್ರದಲ್ಲಿಯೇ ವಾಸ್ತವ್ಯ ಹೂಡಿದ ಅಪರೂಪದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹೀಗೆ ನಿರಾಶ್ರಿತರ ಗಂಜಿಕೇಂದ್ರದಲ್ಲಿ ರಾತ್ರಿ ಮಲಗಿ ಪ್ರವಾಹ ಸಂತ್ರಸ್ತರದಲ್ಲಿ ನೈತಿಕ ಸ್ಥೈರ್ಯ ತುಂಬಿದವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ. ಈ ಮೂಲಕ ಅವರು ಗಮನ ಸೆಳೆದಿದ್ದಾರೆ.
Shyam.Bapat
Share Video
ವಿಜಯಪುರ: ಪ್ರವಾಹ ಸಂತ್ರಸ್ತರಲ್ಲಿ ಧೈರ್ಯ ತುಂಬಲು ಶಾಸಕರೊಬ್ಬರು ಗಂಜಿ ಕೇಂದ್ರದಲ್ಲಿಯೇ ವಾಸ್ತವ್ಯ ಹೂಡಿದ ಅಪರೂಪದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹೀಗೆ ನಿರಾಶ್ರಿತರ ಗಂಜಿಕೇಂದ್ರದಲ್ಲಿ ರಾತ್ರಿ ಮಲಗಿ ಪ್ರವಾಹ ಸಂತ್ರಸ್ತರದಲ್ಲಿ ನೈತಿಕ ಸ್ಥೈರ್ಯ ತುಂಬಿದವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ. ಈ ಮೂಲಕ ಅವರು ಗಮನ ಸೆಳೆದಿದ್ದಾರೆ.