ಹೋಮ್ » ವಿಡಿಯೋ » ರಾಜ್ಯ

ಎಲ್ಲಾ 15 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ; ಬಿಎಸ್​ ಯಡಿಯೂರಪ್ಪ

ರಾಜ್ಯ15:14 PM November 13, 2019

ಬೆಂಗಳೂರು (ನ.13): ಕರ್ನಾಟಕದ 17 ಶಾಸಕರನ್ನು ಅನರ್ಹ ಮಾಡಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ನೀಡಿದೆ. ಮಾಜಿ ಸ್ಪೀಕರ್​ ಕೆ.ಆರ್​. ರಮೇಶ್​ ಕುಮಾರ್​ ನೀಡಿದ್ದ ಅನರ್ಹತೆ ಆದೇಶವನ್ನು ಕೋರ್ಟ್​ ಎತ್ತಿ ಹಿಡಿದಿದೆ. ಅದರ ಜತೆಜತೆಗೆ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೂ ಸುಪ್ರೀಂ ಕೋರ್ಟ್​​ ನೀಡಿದೆ. ಈ ತೀರ್ಪನ್ನು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

sangayya

ಬೆಂಗಳೂರು (ನ.13): ಕರ್ನಾಟಕದ 17 ಶಾಸಕರನ್ನು ಅನರ್ಹ ಮಾಡಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ನೀಡಿದೆ. ಮಾಜಿ ಸ್ಪೀಕರ್​ ಕೆ.ಆರ್​. ರಮೇಶ್​ ಕುಮಾರ್​ ನೀಡಿದ್ದ ಅನರ್ಹತೆ ಆದೇಶವನ್ನು ಕೋರ್ಟ್​ ಎತ್ತಿ ಹಿಡಿದಿದೆ. ಅದರ ಜತೆಜತೆಗೆ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೂ ಸುಪ್ರೀಂ ಕೋರ್ಟ್​​ ನೀಡಿದೆ. ಈ ತೀರ್ಪನ್ನು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಇತ್ತೀಚಿನದು

Top Stories

//