ಬೆಂಗಳೂರು (ಜ. 3): ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ನತ್ತ ಹೊರಟ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಗುಲಾಬಿ ತಂಡದ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಈಗಾಗಲೇ ಸರ್ಕಾರ ಭರವಸೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಜಯ ಸಿಕ್ಕಂತಾಗಿದೆ.
webtech_news18
Share Video
ಬೆಂಗಳೂರು (ಜ. 3): ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ನತ್ತ ಹೊರಟ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಗುಲಾಬಿ ತಂಡದ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಈಗಾಗಲೇ ಸರ್ಕಾರ ಭರವಸೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಜಯ ಸಿಕ್ಕಂತಾಗಿದೆ.
Featured videos
up next
JDSಗೆ ಗುಡ್ ಬೈ ಹೇಳಿದ್ರಾ ಶಿವಲಿಂಗೇಗೌಡರು? ಅಚ್ಚರಿಗೆ ಕಾರಣವಾಯ್ತು ಶಾಸಕರ ನಡೆ?
ಪ್ರಧಾನಿಗಳು ಸಂಚರಿಸಿದ ರಸ್ತೆಯಲ್ಲಿ ಗುಂಡಿಗಳೇ ಬಿದ್ದಿಲ್ಲ; ಸರ್ಕಾರಕ್ಕೆ ವರದಿ ಸಲ್ಲಿಸಿದ BBMP
PM Modi: 4 ಗಂಟೆ 30 ನಿಮಿಷ, ಪ್ರಧಾನಿ ಮೋದಿ ಭದ್ರತೆಗಾಗಿ 14 ಕೋಟಿ ರೂಪಾಯಿ ವ್ಯಯ
ಕಾಂಗ್ರೆಸ್ ರಾಜಭವನ ಚಲೋ ಅರ್ಧಕ್ಕೆ ಸ್ಟಾಪ್: ಶಾಸಕಿಯ ಕೊರಳಿಗೆ ಕೈ ಹಾಕಿ ಎಳೆದಾಡಿದ್ರಾ ಪೊಲೀಸರು?
Rajyasbha Polls: ಸಿದ್ದರಾಮಯ್ಯ ಕೊಠಡಿಗೆ ಸಿ ಟಿ ರವಿ; JDS ಶ್ರೀನಿವಾಸ್ ಗೌಡರಿಂದ ಅಡ್ಡ ಮತದಾನ
ಬಿಜೆಪಿ ಮುಖಂಡ, ಶ್ರೀರಾಮಸೇನೆ ಮುಖ್ಯಸ್ಥನ ತಲೆಗೆ ತಲಾ 10 ಲಕ್ಷ ಘೋಷಣೆ; Instagramನಲ್ಲಿ ಬೆದರಿಕೆ